'ಲಸಿಕೆ ತಗೊಂಡ್ರೆ ಮಕ್ಕಳಾಗಲ್ಲ' ವದಂತಿಗಳಿಂದ ದೊಡ್ಡ ಸಮಸ್ಯೆ

'ಲಸಿಕೆ ತಗೊಂಡ್ರೆ ಮಕ್ಕಳಾಗಲ್ಲ' ವದಂತಿಗಳಿಂದ ದೊಡ್ಡ ಸಮಸ್ಯೆ

Published : Jun 02, 2021, 11:45 PM IST

* ಕೆಲ ಕ್ಷೇತ್ರಕ್ಕೆ ರಿಯಾಯಿತಿ ನೀಡಿ ಲಾಕ್ ಡೌನ್ ಮುಂದುವರಿಕೆ
* ಕೊರೋನಾ  ಕಾಳದ ಕಣ್ಣೀರ ಕತೆಗಳಿಗೆ ಕೊನೆ ಇಲ್ಲ
* ನೆಸ್ಲೆ ಕಂಪನಿಯ ಪ್ರಾಡೆಕ್ಟ್ ಗಳು ತಿನ್ನಲು ಯೋಗ್ಯವಲ್ಲ
* ಲಸಿಕೆ ತೆಗೆದುಕೊಂಡರೆ ಮಕ್ಕಳಾಗಲ್ಲ.. ಸುಳ್ಳು ವದಂತಿ ಪರಿಣಾಮ

ಬೆಂಗಳೂರು(ಜೂ. 02)  ಕೊರೋನಾ ಕಾಲದ ಕಣ್ಣೀರ ಕತೆಗಳು ಕೊನೆಯಾಗುತ್ತಿಲ್ಲ. ವೈರಸ್ ಭಯಕ್ಕೆ ಇಡೀ ಕುಟುಂಬವೇ ಆತ್ಮಹತ್ಯೆ ಮಾಡಿಕೊಂಡಿದೆ.  ರಫ್ತು ಕ್ಷೇತ್ರಕ್ಕೆ ರಿಯಾಯಿತಿ ಕೊಟ್ಟು ಲಾಕ್ ಡೌನ್ ಮುಂದುವರಿಕೆ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಪರೀಕ್ಷೆಗಳ ಕತೆ ಏನು? ವಿದ್ಯಾರ್ಥಿಗಳ ಭವಿಷ್ಯ

ಮಕ್ಕಳನ್ನು ಮೋಡಿ ಮಾಡಿರುವ ನೆಸ್ಲೆ ಕಂಪನಿಯ ಪ್ರಾಡಕ್ಟ್ ಗಳು ತಿನ್ನಲು ಯೋಗ್ಯವಲ್ಲ ಎಂಬ ವರದಿ ಬಂದಿದೆ.  ಅನಾಥ ಶವಗಳ ಅಸ್ಥಿಯನ್ನು ಸಚಿವ ಅಶೋಕ್ ವಿಸರ್ಜಿಸಿದ್ದಾರೆ. ಇಡೀ ದಿನದ ಸುದ್ದಿಗಳು ನ್ಯೂಸ್ ಅವರ್ ನಲ್ಲಿ...

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?