News Hour: ನೀವೇ ತೀರ್ಮಾನಿಸಿದ್ದೀರಿ,  ನೋವಾಗಿದ್ದರೆ ಕ್ಷಮಿಸಿ ಎಂದ ರಮೇಶ್‌ ಕುಮಾರ್!

News Hour: ನೀವೇ ತೀರ್ಮಾನಿಸಿದ್ದೀರಿ,  ನೋವಾಗಿದ್ದರೆ ಕ್ಷಮಿಸಿ ಎಂದ ರಮೇಶ್‌ ಕುಮಾರ್!

Published : Dec 18, 2021, 12:22 AM IST

* ರಮೇಶ್ ಕುಮಾರ್ ಹೇಳಿಕೆ ಬಹುದೊಡ್ಡ ಚರ್ಚೆ
* ಮಾಜಿ ಸ್ಪೀಕರ್ ಹೇಳೀಕೆಗೆ ಪಕ್ಷಾತೀತ ಆಕ್ರೋಶ
* ಭಾರತದಲ್ಲಿ ಶತಕ ದಾಖಲಿಸಿದ ಓಮಿಕ್ರೋನ್
* ಅಮೆರಿಕ, ಇಂಗ್ಲೆಂಡ್‌ಗೆ ಕಾಟ ಕೊಡುತ್ತಿರುವ ರೂಪಾಂತರಿ

ಬೆಂಗಳೂರು(ಡಿ.17)   ಅತ್ಯಾಚಾರದ (Rape) ಕುರಿತು ಮಾಜಿ ಸ್ಪೀಕರ್ ರಮೇಶ್ ಕುಮಾರ್ (Ramesh Kumar) ನೀಡಿದ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಲೇ ಇದೆ. ಅತ್ಯಾಚಾರದ ಕುರಿತಾಗಿ ಲಘು ಹೇಳಿಕೆ ನೀಡಿದ ರಮೇಶ್ ಕುಮಾರ್ ಮೇಲೆ ಪಕ್ಷಾತೀತವಾಗಿ ಆಕ್ರೋಶ ವ್ಯಕ್ತವಾಗಿದೆ.  ರಮೇಶ್ ಕುಮಾರ್ ಕ್ಷಮೆ ಕೇಳುವ ರೀತಿಯ ಮಾತುಗಳನ್ನೂ ಆಡಿದ್ದರೂ ಅದು ಸಮಾಧಾನ ತಂದಿಲ್ಲ

. Ramesh Kumar Controversy: ರಮೇಶ್ ಕುಮಾರ್ ರೇಪ್ ಹೇಳಿಕೆಗೆ ಮಹಿಳಾ ಆಯೋಗ ಸೇರಿ ದೇಶದಾದ್ಯಂತ ಖಂಡನೆ

ಓಮಿಕ್ರೊನ್ (Omicron) ರೂಪಾಂತರಿ ನಿಧಾನಕ್ಕೆ ಆತಂಕ ಹೆಚ್ಚಿಸುತ್ತಿದೆ. ಭಾರತದಲ್ಲಿ (India) ರೂಪಾಂತರಿ ಕೇಸುಗಳ ಸಂಖ್ಯೆ ಶತಕ ದಾಟಿದೆ. ಅಮೆರಿಕ ಮತ್ತು ಇಂಗ್ಲೆಂಡ್ ನಲ್ಲಿ ರೂಪಾಂತರಿ ಕಾಟ ಕೊಡುತ್ತಿದೆ.  ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಲೆ ಇದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more