ಲಸಿಕೆ ಇಲ್ಲ, ಟೆಸ್ಟಿಂಗ್ ಇಲ್ಲ! ಕೊರೋನಾ ಮತ್ತು ಕರ್ನಾಟಕ

ಲಸಿಕೆ ಇಲ್ಲ, ಟೆಸ್ಟಿಂಗ್ ಇಲ್ಲ! ಕೊರೋನಾ ಮತ್ತು ಕರ್ನಾಟಕ

Published : May 11, 2021, 11:54 PM ISTUpdated : May 11, 2021, 11:59 PM IST

* ಕರ್ನಾಟಕದಲ್ಲಿ ಕೊರೋನಾ ಅಬ್ಬರ ಮುಂದುವರಿದೆ ಇದೆ
* ಸರ್ಕಾರ ಅಂಕಿ-ಅಂಶಗಳನ್ನು ಮುಚ್ಚಿಡುತ್ತಿದೆಯಾ ಎಂಬ ಅನುಮಾನ
* ಲಸಿಕೆಗೆ ಜನ ಮುಗಿಬಿದ್ದು ಸಿಗದಿದ್ದಕ್ಕೆ ಆಕ್ರೋಶ ಹೊರಹಾಕಿದ್ದಾರೆ
* ಸುಪ್ರೀಂ ಆದೇಶದ ಅನ್ವಯ ಕರ್ನಾಟಕಕ್ಕೆ ಕೊನೆಗೂ ಆಕ್ಸಿಜನ್ ಬಂತು

ಬೆಂಗಳೂರು(ಮೇ. 11) ಕರ್ನಾಟಕದಲ್ಲಿ ಕೊರೋನಾ ಅಬ್ಬರ ಮೇಲ್ನೋಟಕ್ಕೆ ಮಾತ್ರ ಕಡಿಮೆಯಾಗಿದೆ. ಸರ್ಕಾರ ಸುಳ್ಳು ಲೆಕ್ಕ ತೋರಿಸುತ್ತಿದೆ ಎಂಬ ಅನುಮಾನವೂ ಸಿಕ್ಕಿದೆ.

ಕರ್ನಾಟಕದ ಕೊರೋನಾ ಲೆಕ್ಕಾಚಾರ

ಇನ್ನೊಂದು ಕಡೆ ಜನ ಲಸಿಕೆಗೆ ಮುಗಿಬಿದ್ದಿದ್ದಾರೆ. ಲಸಿಕೆ ಸ್ಟಾಕ್ ಇಲ್ಲ ಎಂಬ ಉತ್ತರಕ್ಕೆ ಜನ ಆಕ್ರೋಶವನ್ನು ಹೊರಹಾಕಿದ್ದಾರೆ. ಕರ್ನಾಟಕಲ್ಲಿ ಕೊರೋನಾ ಮತ್ತು ಸೆಮಿ ಲಾಕ್ ಡೌನ್ ನ ಸಂಪೂರ್ಣ ಚಿತ್ರಣ ಇಲ್ಲಿದೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?