ಲಸಿಕೆ ಇಲ್ಲ, ಟೆಸ್ಟಿಂಗ್ ಇಲ್ಲ! ಕೊರೋನಾ ಮತ್ತು ಕರ್ನಾಟಕ

ಲಸಿಕೆ ಇಲ್ಲ, ಟೆಸ್ಟಿಂಗ್ ಇಲ್ಲ! ಕೊರೋನಾ ಮತ್ತು ಕರ್ನಾಟಕ

Published : May 11, 2021, 11:54 PM ISTUpdated : May 11, 2021, 11:59 PM IST

* ಕರ್ನಾಟಕದಲ್ಲಿ ಕೊರೋನಾ ಅಬ್ಬರ ಮುಂದುವರಿದೆ ಇದೆ
* ಸರ್ಕಾರ ಅಂಕಿ-ಅಂಶಗಳನ್ನು ಮುಚ್ಚಿಡುತ್ತಿದೆಯಾ ಎಂಬ ಅನುಮಾನ
* ಲಸಿಕೆಗೆ ಜನ ಮುಗಿಬಿದ್ದು ಸಿಗದಿದ್ದಕ್ಕೆ ಆಕ್ರೋಶ ಹೊರಹಾಕಿದ್ದಾರೆ
* ಸುಪ್ರೀಂ ಆದೇಶದ ಅನ್ವಯ ಕರ್ನಾಟಕಕ್ಕೆ ಕೊನೆಗೂ ಆಕ್ಸಿಜನ್ ಬಂತು

ಬೆಂಗಳೂರು(ಮೇ. 11) ಕರ್ನಾಟಕದಲ್ಲಿ ಕೊರೋನಾ ಅಬ್ಬರ ಮೇಲ್ನೋಟಕ್ಕೆ ಮಾತ್ರ ಕಡಿಮೆಯಾಗಿದೆ. ಸರ್ಕಾರ ಸುಳ್ಳು ಲೆಕ್ಕ ತೋರಿಸುತ್ತಿದೆ ಎಂಬ ಅನುಮಾನವೂ ಸಿಕ್ಕಿದೆ.

ಕರ್ನಾಟಕದ ಕೊರೋನಾ ಲೆಕ್ಕಾಚಾರ

ಇನ್ನೊಂದು ಕಡೆ ಜನ ಲಸಿಕೆಗೆ ಮುಗಿಬಿದ್ದಿದ್ದಾರೆ. ಲಸಿಕೆ ಸ್ಟಾಕ್ ಇಲ್ಲ ಎಂಬ ಉತ್ತರಕ್ಕೆ ಜನ ಆಕ್ರೋಶವನ್ನು ಹೊರಹಾಕಿದ್ದಾರೆ. ಕರ್ನಾಟಕಲ್ಲಿ ಕೊರೋನಾ ಮತ್ತು ಸೆಮಿ ಲಾಕ್ ಡೌನ್ ನ ಸಂಪೂರ್ಣ ಚಿತ್ರಣ ಇಲ್ಲಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?