ನ್ಯೂಸ್ ಅವರ್;  ಸಂಪತ್‌ರಾಜ್‌ಗೆ ಡಿಕೆಶಿ ಅಭಯ.. ಪಂಚಮಸಾಲಿ ಮೀಸಲು ಬೆಲ್ಲದ್ ಲೆಕ್ಕಾಚಾರ

ನ್ಯೂಸ್ ಅವರ್;  ಸಂಪತ್‌ರಾಜ್‌ಗೆ ಡಿಕೆಶಿ ಅಭಯ.. ಪಂಚಮಸಾಲಿ ಮೀಸಲು ಬೆಲ್ಲದ್ ಲೆಕ್ಕಾಚಾರ

Published : Feb 26, 2021, 12:04 AM IST

ಸಂಪತ್‌ ರಾಜ್ ವರ್ಸಸ್ ಅಖಂಡ, ಏನಾಗ್ತಿದೆ ಕಾಂಗ್ರೆಸ್ ಕತೆ/ ಡಿಜೆ ಹಳ್ಳಿ, ಕೆಜಿ ಹಳ್ಳಿ.. ಸಂಪತ್‌ ರಾಜ್ ಕಾಪಾಡುತ್ತಿದ್ದಾರಾ ಕಾಣದ ಕೈಗಳು?/ ಬೆಲೆ ಏರಿಕೆ ಬಿಸಿ ನಡುವೆ BMTC ಶಾಕ್/  ರಾಜ್ಯದ ಜನರಿಗೆ ಸಾರಿಗೆ ಶಾಕ್ ಕೊಡಲು ಸರ್ಕಾರದ ಹೆಜ್ಜೆ! ಪಂಚಮಸಾಲಿ ಸಮುದಾಯಕ್ಕೆ ಮೀಸಲು ಹೋರಾಟ ಎಲ್ಲಿಗೆ ಬಂತು? ಮೀಸಲಾತಿ ಹೋರಾಟಕ್ಕೆ ಶಾಸಕ ಅರವಿಂದ್ ಬೆಲ್ಲದ್ ಟ್ವಿಸ್ಟ್.. ಹೊಸ ಲೆಕ್ಕಾಚಾರ

ಬೆಂಗಳೂರು(ಫೆ. 25) ಡಿಜೆ ಹಳ್ಳಿ..ಕೆಜಿ ಹಳ್ಳಿ ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಮಾಜಿ ಮೇಯರ್  ಸಂಪತ್ ರಾಜ್‌ ಗೆ ಡಿಕೆ ಶಿವಕುಮಾರ್ ಕ್ಲೀನ್ ಚಿಟ್  ನೀಡಿದ್ದಾರೆ!  ಹಾಗಾದರೆ ಮುಂದೇನು?

ಯಾರೀಕೆ ದಿಶಾ ರವಿ, ಏನಿದು ಟೂಲ್ ಕಿಟ್ ?

ಪಂಚಮಸಾಲಿ ಮೀಸಲು ಹೋರಾಟ ಮತ್ತೊಂದು ಕೋನ ಪಡೆದುಕೊಂಡಿದೆ. ವಂಚಕ ನೀರವ್ ಮೋದಿಯನ್ನು ಭಾರತಕ್ಕೆ ಕರೆತರುತ್ತಾರಾ?  ನೀರವ್ ಮೋದಿ ಭಾರತಕ್ಕೆ ಬರುವುದು ಹತ್ತಿರ... ಮುಂದಿರುವ ಆಯ್ಕೆಗಳು ಏನು?  ಎಲ್ಲ ವಿಚಾರಗಳು ನ್ಯೂಸ್ ಅವರ್ ನಲ್ಲಿ

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!