ನ್ಯೂಸ್ ಅವರ್;  ಸಂಪತ್‌ರಾಜ್‌ಗೆ ಡಿಕೆಶಿ ಅಭಯ.. ಪಂಚಮಸಾಲಿ ಮೀಸಲು ಬೆಲ್ಲದ್ ಲೆಕ್ಕಾಚಾರ

ನ್ಯೂಸ್ ಅವರ್;  ಸಂಪತ್‌ರಾಜ್‌ಗೆ ಡಿಕೆಶಿ ಅಭಯ.. ಪಂಚಮಸಾಲಿ ಮೀಸಲು ಬೆಲ್ಲದ್ ಲೆಕ್ಕಾಚಾರ

Published : Feb 26, 2021, 12:04 AM IST

ಸಂಪತ್‌ ರಾಜ್ ವರ್ಸಸ್ ಅಖಂಡ, ಏನಾಗ್ತಿದೆ ಕಾಂಗ್ರೆಸ್ ಕತೆ/ ಡಿಜೆ ಹಳ್ಳಿ, ಕೆಜಿ ಹಳ್ಳಿ.. ಸಂಪತ್‌ ರಾಜ್ ಕಾಪಾಡುತ್ತಿದ್ದಾರಾ ಕಾಣದ ಕೈಗಳು?/ ಬೆಲೆ ಏರಿಕೆ ಬಿಸಿ ನಡುವೆ BMTC ಶಾಕ್/  ರಾಜ್ಯದ ಜನರಿಗೆ ಸಾರಿಗೆ ಶಾಕ್ ಕೊಡಲು ಸರ್ಕಾರದ ಹೆಜ್ಜೆ! ಪಂಚಮಸಾಲಿ ಸಮುದಾಯಕ್ಕೆ ಮೀಸಲು ಹೋರಾಟ ಎಲ್ಲಿಗೆ ಬಂತು? ಮೀಸಲಾತಿ ಹೋರಾಟಕ್ಕೆ ಶಾಸಕ ಅರವಿಂದ್ ಬೆಲ್ಲದ್ ಟ್ವಿಸ್ಟ್.. ಹೊಸ ಲೆಕ್ಕಾಚಾರ

ಬೆಂಗಳೂರು(ಫೆ. 25) ಡಿಜೆ ಹಳ್ಳಿ..ಕೆಜಿ ಹಳ್ಳಿ ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಮಾಜಿ ಮೇಯರ್  ಸಂಪತ್ ರಾಜ್‌ ಗೆ ಡಿಕೆ ಶಿವಕುಮಾರ್ ಕ್ಲೀನ್ ಚಿಟ್  ನೀಡಿದ್ದಾರೆ!  ಹಾಗಾದರೆ ಮುಂದೇನು?

ಯಾರೀಕೆ ದಿಶಾ ರವಿ, ಏನಿದು ಟೂಲ್ ಕಿಟ್ ?

ಪಂಚಮಸಾಲಿ ಮೀಸಲು ಹೋರಾಟ ಮತ್ತೊಂದು ಕೋನ ಪಡೆದುಕೊಂಡಿದೆ. ವಂಚಕ ನೀರವ್ ಮೋದಿಯನ್ನು ಭಾರತಕ್ಕೆ ಕರೆತರುತ್ತಾರಾ?  ನೀರವ್ ಮೋದಿ ಭಾರತಕ್ಕೆ ಬರುವುದು ಹತ್ತಿರ... ಮುಂದಿರುವ ಆಯ್ಕೆಗಳು ಏನು?  ಎಲ್ಲ ವಿಚಾರಗಳು ನ್ಯೂಸ್ ಅವರ್ ನಲ್ಲಿ

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?