ನ್ಯೂಸ್ ಅವರ್;  ಸಂಪತ್‌ರಾಜ್‌ಗೆ ಡಿಕೆಶಿ ಅಭಯ.. ಪಂಚಮಸಾಲಿ ಮೀಸಲು ಬೆಲ್ಲದ್ ಲೆಕ್ಕಾಚಾರ

ನ್ಯೂಸ್ ಅವರ್;  ಸಂಪತ್‌ರಾಜ್‌ಗೆ ಡಿಕೆಶಿ ಅಭಯ.. ಪಂಚಮಸಾಲಿ ಮೀಸಲು ಬೆಲ್ಲದ್ ಲೆಕ್ಕಾಚಾರ

Published : Feb 26, 2021, 12:04 AM IST

ಸಂಪತ್‌ ರಾಜ್ ವರ್ಸಸ್ ಅಖಂಡ, ಏನಾಗ್ತಿದೆ ಕಾಂಗ್ರೆಸ್ ಕತೆ/ ಡಿಜೆ ಹಳ್ಳಿ, ಕೆಜಿ ಹಳ್ಳಿ.. ಸಂಪತ್‌ ರಾಜ್ ಕಾಪಾಡುತ್ತಿದ್ದಾರಾ ಕಾಣದ ಕೈಗಳು?/ ಬೆಲೆ ಏರಿಕೆ ಬಿಸಿ ನಡುವೆ BMTC ಶಾಕ್/  ರಾಜ್ಯದ ಜನರಿಗೆ ಸಾರಿಗೆ ಶಾಕ್ ಕೊಡಲು ಸರ್ಕಾರದ ಹೆಜ್ಜೆ! ಪಂಚಮಸಾಲಿ ಸಮುದಾಯಕ್ಕೆ ಮೀಸಲು ಹೋರಾಟ ಎಲ್ಲಿಗೆ ಬಂತು? ಮೀಸಲಾತಿ ಹೋರಾಟಕ್ಕೆ ಶಾಸಕ ಅರವಿಂದ್ ಬೆಲ್ಲದ್ ಟ್ವಿಸ್ಟ್.. ಹೊಸ ಲೆಕ್ಕಾಚಾರ

ಬೆಂಗಳೂರು(ಫೆ. 25) ಡಿಜೆ ಹಳ್ಳಿ..ಕೆಜಿ ಹಳ್ಳಿ ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಮಾಜಿ ಮೇಯರ್  ಸಂಪತ್ ರಾಜ್‌ ಗೆ ಡಿಕೆ ಶಿವಕುಮಾರ್ ಕ್ಲೀನ್ ಚಿಟ್  ನೀಡಿದ್ದಾರೆ!  ಹಾಗಾದರೆ ಮುಂದೇನು?

ಯಾರೀಕೆ ದಿಶಾ ರವಿ, ಏನಿದು ಟೂಲ್ ಕಿಟ್ ?

ಪಂಚಮಸಾಲಿ ಮೀಸಲು ಹೋರಾಟ ಮತ್ತೊಂದು ಕೋನ ಪಡೆದುಕೊಂಡಿದೆ. ವಂಚಕ ನೀರವ್ ಮೋದಿಯನ್ನು ಭಾರತಕ್ಕೆ ಕರೆತರುತ್ತಾರಾ?  ನೀರವ್ ಮೋದಿ ಭಾರತಕ್ಕೆ ಬರುವುದು ಹತ್ತಿರ... ಮುಂದಿರುವ ಆಯ್ಕೆಗಳು ಏನು?  ಎಲ್ಲ ವಿಚಾರಗಳು ನ್ಯೂಸ್ ಅವರ್ ನಲ್ಲಿ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!