ನ್ಯೂಸ್ ಅವರ್;  ಸಂಪತ್‌ರಾಜ್‌ಗೆ ಡಿಕೆಶಿ ಅಭಯ.. ಪಂಚಮಸಾಲಿ ಮೀಸಲು ಬೆಲ್ಲದ್ ಲೆಕ್ಕಾಚಾರ

ನ್ಯೂಸ್ ಅವರ್;  ಸಂಪತ್‌ರಾಜ್‌ಗೆ ಡಿಕೆಶಿ ಅಭಯ.. ಪಂಚಮಸಾಲಿ ಮೀಸಲು ಬೆಲ್ಲದ್ ಲೆಕ್ಕಾಚಾರ

Published : Feb 26, 2021, 12:04 AM IST

ಸಂಪತ್‌ ರಾಜ್ ವರ್ಸಸ್ ಅಖಂಡ, ಏನಾಗ್ತಿದೆ ಕಾಂಗ್ರೆಸ್ ಕತೆ/ ಡಿಜೆ ಹಳ್ಳಿ, ಕೆಜಿ ಹಳ್ಳಿ.. ಸಂಪತ್‌ ರಾಜ್ ಕಾಪಾಡುತ್ತಿದ್ದಾರಾ ಕಾಣದ ಕೈಗಳು?/ ಬೆಲೆ ಏರಿಕೆ ಬಿಸಿ ನಡುವೆ BMTC ಶಾಕ್/  ರಾಜ್ಯದ ಜನರಿಗೆ ಸಾರಿಗೆ ಶಾಕ್ ಕೊಡಲು ಸರ್ಕಾರದ ಹೆಜ್ಜೆ! ಪಂಚಮಸಾಲಿ ಸಮುದಾಯಕ್ಕೆ ಮೀಸಲು ಹೋರಾಟ ಎಲ್ಲಿಗೆ ಬಂತು? ಮೀಸಲಾತಿ ಹೋರಾಟಕ್ಕೆ ಶಾಸಕ ಅರವಿಂದ್ ಬೆಲ್ಲದ್ ಟ್ವಿಸ್ಟ್.. ಹೊಸ ಲೆಕ್ಕಾಚಾರ

ಬೆಂಗಳೂರು(ಫೆ. 25) ಡಿಜೆ ಹಳ್ಳಿ..ಕೆಜಿ ಹಳ್ಳಿ ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಮಾಜಿ ಮೇಯರ್  ಸಂಪತ್ ರಾಜ್‌ ಗೆ ಡಿಕೆ ಶಿವಕುಮಾರ್ ಕ್ಲೀನ್ ಚಿಟ್  ನೀಡಿದ್ದಾರೆ!  ಹಾಗಾದರೆ ಮುಂದೇನು?

ಯಾರೀಕೆ ದಿಶಾ ರವಿ, ಏನಿದು ಟೂಲ್ ಕಿಟ್ ?

ಪಂಚಮಸಾಲಿ ಮೀಸಲು ಹೋರಾಟ ಮತ್ತೊಂದು ಕೋನ ಪಡೆದುಕೊಂಡಿದೆ. ವಂಚಕ ನೀರವ್ ಮೋದಿಯನ್ನು ಭಾರತಕ್ಕೆ ಕರೆತರುತ್ತಾರಾ?  ನೀರವ್ ಮೋದಿ ಭಾರತಕ್ಕೆ ಬರುವುದು ಹತ್ತಿರ... ಮುಂದಿರುವ ಆಯ್ಕೆಗಳು ಏನು?  ಎಲ್ಲ ವಿಚಾರಗಳು ನ್ಯೂಸ್ ಅವರ್ ನಲ್ಲಿ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?