ನ್ಯೂಸ್ ಅವರ್;  ಸಂಪತ್‌ರಾಜ್‌ಗೆ ಡಿಕೆಶಿ ಅಭಯ.. ಪಂಚಮಸಾಲಿ ಮೀಸಲು ಬೆಲ್ಲದ್ ಲೆಕ್ಕಾಚಾರ

ನ್ಯೂಸ್ ಅವರ್;  ಸಂಪತ್‌ರಾಜ್‌ಗೆ ಡಿಕೆಶಿ ಅಭಯ.. ಪಂಚಮಸಾಲಿ ಮೀಸಲು ಬೆಲ್ಲದ್ ಲೆಕ್ಕಾಚಾರ

Published : Feb 26, 2021, 12:04 AM IST

ಸಂಪತ್‌ ರಾಜ್ ವರ್ಸಸ್ ಅಖಂಡ, ಏನಾಗ್ತಿದೆ ಕಾಂಗ್ರೆಸ್ ಕತೆ/ ಡಿಜೆ ಹಳ್ಳಿ, ಕೆಜಿ ಹಳ್ಳಿ.. ಸಂಪತ್‌ ರಾಜ್ ಕಾಪಾಡುತ್ತಿದ್ದಾರಾ ಕಾಣದ ಕೈಗಳು?/ ಬೆಲೆ ಏರಿಕೆ ಬಿಸಿ ನಡುವೆ BMTC ಶಾಕ್/  ರಾಜ್ಯದ ಜನರಿಗೆ ಸಾರಿಗೆ ಶಾಕ್ ಕೊಡಲು ಸರ್ಕಾರದ ಹೆಜ್ಜೆ! ಪಂಚಮಸಾಲಿ ಸಮುದಾಯಕ್ಕೆ ಮೀಸಲು ಹೋರಾಟ ಎಲ್ಲಿಗೆ ಬಂತು? ಮೀಸಲಾತಿ ಹೋರಾಟಕ್ಕೆ ಶಾಸಕ ಅರವಿಂದ್ ಬೆಲ್ಲದ್ ಟ್ವಿಸ್ಟ್.. ಹೊಸ ಲೆಕ್ಕಾಚಾರ

ಬೆಂಗಳೂರು(ಫೆ. 25) ಡಿಜೆ ಹಳ್ಳಿ..ಕೆಜಿ ಹಳ್ಳಿ ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಮಾಜಿ ಮೇಯರ್  ಸಂಪತ್ ರಾಜ್‌ ಗೆ ಡಿಕೆ ಶಿವಕುಮಾರ್ ಕ್ಲೀನ್ ಚಿಟ್  ನೀಡಿದ್ದಾರೆ!  ಹಾಗಾದರೆ ಮುಂದೇನು?

ಯಾರೀಕೆ ದಿಶಾ ರವಿ, ಏನಿದು ಟೂಲ್ ಕಿಟ್ ?

ಪಂಚಮಸಾಲಿ ಮೀಸಲು ಹೋರಾಟ ಮತ್ತೊಂದು ಕೋನ ಪಡೆದುಕೊಂಡಿದೆ. ವಂಚಕ ನೀರವ್ ಮೋದಿಯನ್ನು ಭಾರತಕ್ಕೆ ಕರೆತರುತ್ತಾರಾ?  ನೀರವ್ ಮೋದಿ ಭಾರತಕ್ಕೆ ಬರುವುದು ಹತ್ತಿರ... ಮುಂದಿರುವ ಆಯ್ಕೆಗಳು ಏನು?  ಎಲ್ಲ ವಿಚಾರಗಳು ನ್ಯೂಸ್ ಅವರ್ ನಲ್ಲಿ

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!