News Hour 8ನೇ ದಿನಕ್ಕೆ ಕಾಲಿಟ್ಟ ಯುದ್ಧ, ಸೈಬಿರಿಯಾಕ್ಕೆ ಪುಟಿನ್ ಕುಟುಂಬ

News Hour 8ನೇ ದಿನಕ್ಕೆ ಕಾಲಿಟ್ಟ ಯುದ್ಧ, ಸೈಬಿರಿಯಾಕ್ಕೆ ಪುಟಿನ್ ಕುಟುಂಬ

Published : Mar 03, 2022, 11:44 PM ISTUpdated : Mar 03, 2022, 11:48 PM IST

ಎಂಟನೇ ದಿನಕ್ಕೆ ಕಾಲಿಟ್ಟ ರಷ್ಯಾ-ಉಕ್ರೇನ್ ಯುದ್ಧ

ಸೈಬಿರಿಯಾಕ್ಕೆ ತೆರಳಿದ ವ್ಲಾಡಿಮಿರ್ ಪುಟಿನ್ ಕುಟುಂಬ

ಆಪರೇಷನ್ ಗಂಗಾ ಕಾರ್ಯಾಚರಣೆಗೆ ಇನ್ನಷ್ಟು ವೇಗ

ಬೆಂಗಳೂರು (ಮಾ.3): ರಷ್ಯಾ (Russia) ಹಾಗೂ ಉಕ್ರೇನ್ (Ukraine) ನಡುವಿನ ಯುದ್ಧ ಸತತ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಉಕ್ರೇನ್ ನಿಂದ ಕ್ಷಿಪಣಿ (Missile) ದಾಳಿ ಆಗಬಹುದು ಎನ್ನುವ ಎಚ್ಚರಿಕೆಯಲ್ಲಿ ಗಡಿಯಲ್ಲಿ ಎಸ್-400 (S-400) ಕ್ಷಿಪಣಿ ನಿರೋಧಕ ವ್ಯವಸ್ಥೆಯನ್ನು ರಷ್ಯಾ ಅಳವಡಿಸಿದ್ದರೆ, ಉಕ್ರೇನ್ ಕೂಡ ತನ್ನ ನೆಲವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೋರಾಟ ತೋರಿದೆ. ರಷ್ಯಾ ಸೇನೆ ಆಕ್ರಮಣ ಮಾಡಿದ ಬಳಿಕ ಈವರೆಗೂ 10 ಲಕ್ಷ ಜನ ಉಕ್ರೇನ್ ದೇಶವನ್ನು ತೊರೆದಿದ್ದಾರೆ. ಆಶ್ರಯ ಬೇಡಿಕೊಂಡು ಉಕ್ರೇನ್ ಜನತೆ ಅಕ್ಕಪಕ್ಕದ ದೇಶಗಳಿವೆ ವಲಸೆ ಹೋಗಿದ್ದಾರೆ.

ಇನ್ನು ಅಣ್ವಸ್ತ್ರ (nuclear bomb) ದಾಳಿ ಭೀತಿ ಹಿನ್ನಲೆಯಲ್ಲಿ ವ್ಲಾಡಿಮಿರ್ ಪುಟಿನ್ (Vladimir Putin) ತಮ್ಮ ಕುಟುಂಬವನ್ನು ಸೈಬೀರಿಯಾದಲ್ಲಿರುವ (siberia) ಭೂಗತ ನಗರಕ್ಕೆ ಸ್ಥಳಾಂತರ ಮಾಡಿದ್ದಾರೆ ಎಂದು ವರದಿಯಾಗಿದೆ. ಅದರೊಂದಿಗೆ ಉಕ್ರೇನ್ ಸೇನೆಯು ಕ್ಷಿಪಣಿ ದಾಳಿ ನಡೆಸಬಹುದು ಎನ್ನುವ ಭೀತಿ ಇರುವ ಕಾರಣ ರಷ್ಯಾ ಹಾಗು ಉಕ್ರೇನ್ ಗಡಿಯಲ್ಲಿ ಕ್ಷಿಪಣಿ ನಿರೋಧಕ ವ್ಯವಸ್ಥೆಯನ್ನೂ ಅಳವಡಿಸಿದ್ದಾರೆ.

ಉಕ್ರೇನ್‌ನಿಂದ ಬಂದ ವಿದ್ಯಾರ್ಥಿಗಳನ್ನ ಸ್ವಾಗತಿಸಿದ ಸಚಿವ RC
ಇನ್ನು ಭಾರತದ ಮಟ್ಟಿಗೆ ಹೇಳುವುದಾದರೆ, ಆಪರೇಷನ್ ಗಂಗಾ (Operation Ganga) ಕಾರ್ಯಾಚರಣೆ ಇನ್ನಷ್ಟು ವೇಗ ಪಡೆದುಕೊಂಡಿದ್ದೂ, ಇಂದೂ ಕೂಡ ಸಾಕಷ್ಟು ಜನರನ್ನು ದೇಶಕ್ಕೆ ಕರೆತರಲಾಗಿದೆ. ಕಾರ್ಯಾಚರಣೆಯ ಬಗ್ಗೆ ಪರ-ವಿರೋಧದ ಚರ್ಚೆ ನಡುವೆಯೇ ಸರ್ಕಾರ ಮಾತ್ರ 18 ಸಾವಿರ ಭಾರತೀಯರ ರಕ್ಷಣೆಗೆ ಬದ್ಧವಾಗಿರುವುದಾಗಿ ಹೇಳಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more