News Hour: ಸಕಲ ಗೌರವಗಳೊಂದಿಗೆ ರಾವತ್ ಅಂತ್ಯಕ್ರಿಯೆ, ಸಾವು ಸಂಭ್ರಮಿಸುವ ಬುದ್ದಿಗೇಡಿಗಳು ಇದ್ದಾರೆ!

News Hour: ಸಕಲ ಗೌರವಗಳೊಂದಿಗೆ ರಾವತ್ ಅಂತ್ಯಕ್ರಿಯೆ, ಸಾವು ಸಂಭ್ರಮಿಸುವ ಬುದ್ದಿಗೇಡಿಗಳು ಇದ್ದಾರೆ!

Published : Dec 11, 2021, 12:05 AM ISTUpdated : Dec 11, 2021, 12:07 AM IST

* ರಾವತ್ ಅವರಿಗೆ ಅಂತಿಮ ವಿದಾಯ, ಪ್ರೇರಕ ಶಕ್ತಿ ಕಳೆದುಕೊಂಡಿದ್ದೇವೆ
* ನಿಜವಾಗಿಯೂ ಇದು ಅಪಘಾತವಾ? ಏನಾಗಿರಬಹುದು?
* ರಾವತ್ ಅಗಲಿಕೆಗೂ ಸಂಭ್ರಮಿಸುತ್ತೀರಲ್ಲ.. ಎಂಥ ಮನಸ್ಥಿತಿ
* ಇವರೆಲ್ಲ ಯಾವ ದೇಶಕ್ಕೆ ಸೇರಿದವರು? ಇದೆಂಥಾ ಅಭಿವ್ಯಕ್ತಿ

ನವದೆಹಲಿ(ಡಿ. 10)  ಹೆಲಿಕಾಪ್ಟರ್ (IAF Helicopter Crash ) ದುರಂತದಲ್ಲಿ ಅಗಲಿದ ಯೋಧರಿಗೆ, ಸೇನಾ ಮುಖ್ಯಸ್ಥ ಬಿಪಿನ್ ರಾವತ್ (General Bipin Rawat )ಅವರಿಗೆ ಇಡೀ ದೇಶ (India) ಕಂಬನಿ ಮಿಡಿದಿದೆ.

ಸಾವು ಸಂಭ್ರಮಿಸಿದ ಕೇರಳದ ವಕೀಲೆ

ಹಾಗಾದರೆ ಈ ಘೋರ ಅಪಘಾತಕ್ಕೆ ಏನು ಕಾರಣ? ಸಮಗ್ರ ತನಿಖೆ ನಡೆಯಲಿದೆ ಎಂದು ವಾಯುಸೇನೆ(IAF) ತಿಳಿಸಿದೆ. ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅಗಲಿಕೆಗೆ ಇಡೀ ದೇಶವೇ ಕಂಬನಿ ಸುರಿಸಿದರೆ ಕೆಲ ಕಿಡಿಗೇಡಿಗಳು ಇದನ್ನು(Social Media) ಸಂಭ್ರಮಿಸಿದ್ದಾರೆ. ಎಲ್ಲಿಗೆ ಬಂದಿದೆ ಇಂಥವರ ಮನಸ್ಥಿತಿ!  ಎಲ್ಲ ಪ್ರಶ್ನೆಗಳನ್ನು ನಮಗೆ ನಾವೇ ಕೇಳಿಕೊಳ್ಳಬೇಕಿದೆ.

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more