News Hour: ಸಕಲ ಗೌರವಗಳೊಂದಿಗೆ ರಾವತ್ ಅಂತ್ಯಕ್ರಿಯೆ, ಸಾವು ಸಂಭ್ರಮಿಸುವ ಬುದ್ದಿಗೇಡಿಗಳು ಇದ್ದಾರೆ!

News Hour: ಸಕಲ ಗೌರವಗಳೊಂದಿಗೆ ರಾವತ್ ಅಂತ್ಯಕ್ರಿಯೆ, ಸಾವು ಸಂಭ್ರಮಿಸುವ ಬುದ್ದಿಗೇಡಿಗಳು ಇದ್ದಾರೆ!

Published : Dec 11, 2021, 12:05 AM ISTUpdated : Dec 11, 2021, 12:07 AM IST

* ರಾವತ್ ಅವರಿಗೆ ಅಂತಿಮ ವಿದಾಯ, ಪ್ರೇರಕ ಶಕ್ತಿ ಕಳೆದುಕೊಂಡಿದ್ದೇವೆ
* ನಿಜವಾಗಿಯೂ ಇದು ಅಪಘಾತವಾ? ಏನಾಗಿರಬಹುದು?
* ರಾವತ್ ಅಗಲಿಕೆಗೂ ಸಂಭ್ರಮಿಸುತ್ತೀರಲ್ಲ.. ಎಂಥ ಮನಸ್ಥಿತಿ
* ಇವರೆಲ್ಲ ಯಾವ ದೇಶಕ್ಕೆ ಸೇರಿದವರು? ಇದೆಂಥಾ ಅಭಿವ್ಯಕ್ತಿ

ನವದೆಹಲಿ(ಡಿ. 10)  ಹೆಲಿಕಾಪ್ಟರ್ (IAF Helicopter Crash ) ದುರಂತದಲ್ಲಿ ಅಗಲಿದ ಯೋಧರಿಗೆ, ಸೇನಾ ಮುಖ್ಯಸ್ಥ ಬಿಪಿನ್ ರಾವತ್ (General Bipin Rawat )ಅವರಿಗೆ ಇಡೀ ದೇಶ (India) ಕಂಬನಿ ಮಿಡಿದಿದೆ.

ಸಾವು ಸಂಭ್ರಮಿಸಿದ ಕೇರಳದ ವಕೀಲೆ

ಹಾಗಾದರೆ ಈ ಘೋರ ಅಪಘಾತಕ್ಕೆ ಏನು ಕಾರಣ? ಸಮಗ್ರ ತನಿಖೆ ನಡೆಯಲಿದೆ ಎಂದು ವಾಯುಸೇನೆ(IAF) ತಿಳಿಸಿದೆ. ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅಗಲಿಕೆಗೆ ಇಡೀ ದೇಶವೇ ಕಂಬನಿ ಸುರಿಸಿದರೆ ಕೆಲ ಕಿಡಿಗೇಡಿಗಳು ಇದನ್ನು(Social Media) ಸಂಭ್ರಮಿಸಿದ್ದಾರೆ. ಎಲ್ಲಿಗೆ ಬಂದಿದೆ ಇಂಥವರ ಮನಸ್ಥಿತಿ!  ಎಲ್ಲ ಪ್ರಶ್ನೆಗಳನ್ನು ನಮಗೆ ನಾವೇ ಕೇಳಿಕೊಳ್ಳಬೇಕಿದೆ.

 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more