News Hour: ಸಕಲ ಗೌರವಗಳೊಂದಿಗೆ ರಾವತ್ ಅಂತ್ಯಕ್ರಿಯೆ, ಸಾವು ಸಂಭ್ರಮಿಸುವ ಬುದ್ದಿಗೇಡಿಗಳು ಇದ್ದಾರೆ!

News Hour: ಸಕಲ ಗೌರವಗಳೊಂದಿಗೆ ರಾವತ್ ಅಂತ್ಯಕ್ರಿಯೆ, ಸಾವು ಸಂಭ್ರಮಿಸುವ ಬುದ್ದಿಗೇಡಿಗಳು ಇದ್ದಾರೆ!

Published : Dec 11, 2021, 12:05 AM ISTUpdated : Dec 11, 2021, 12:07 AM IST

* ರಾವತ್ ಅವರಿಗೆ ಅಂತಿಮ ವಿದಾಯ, ಪ್ರೇರಕ ಶಕ್ತಿ ಕಳೆದುಕೊಂಡಿದ್ದೇವೆ
* ನಿಜವಾಗಿಯೂ ಇದು ಅಪಘಾತವಾ? ಏನಾಗಿರಬಹುದು?
* ರಾವತ್ ಅಗಲಿಕೆಗೂ ಸಂಭ್ರಮಿಸುತ್ತೀರಲ್ಲ.. ಎಂಥ ಮನಸ್ಥಿತಿ
* ಇವರೆಲ್ಲ ಯಾವ ದೇಶಕ್ಕೆ ಸೇರಿದವರು? ಇದೆಂಥಾ ಅಭಿವ್ಯಕ್ತಿ

ನವದೆಹಲಿ(ಡಿ. 10)  ಹೆಲಿಕಾಪ್ಟರ್ (IAF Helicopter Crash ) ದುರಂತದಲ್ಲಿ ಅಗಲಿದ ಯೋಧರಿಗೆ, ಸೇನಾ ಮುಖ್ಯಸ್ಥ ಬಿಪಿನ್ ರಾವತ್ (General Bipin Rawat )ಅವರಿಗೆ ಇಡೀ ದೇಶ (India) ಕಂಬನಿ ಮಿಡಿದಿದೆ.

ಸಾವು ಸಂಭ್ರಮಿಸಿದ ಕೇರಳದ ವಕೀಲೆ

ಹಾಗಾದರೆ ಈ ಘೋರ ಅಪಘಾತಕ್ಕೆ ಏನು ಕಾರಣ? ಸಮಗ್ರ ತನಿಖೆ ನಡೆಯಲಿದೆ ಎಂದು ವಾಯುಸೇನೆ(IAF) ತಿಳಿಸಿದೆ. ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅಗಲಿಕೆಗೆ ಇಡೀ ದೇಶವೇ ಕಂಬನಿ ಸುರಿಸಿದರೆ ಕೆಲ ಕಿಡಿಗೇಡಿಗಳು ಇದನ್ನು(Social Media) ಸಂಭ್ರಮಿಸಿದ್ದಾರೆ. ಎಲ್ಲಿಗೆ ಬಂದಿದೆ ಇಂಥವರ ಮನಸ್ಥಿತಿ!  ಎಲ್ಲ ಪ್ರಶ್ನೆಗಳನ್ನು ನಮಗೆ ನಾವೇ ಕೇಳಿಕೊಳ್ಳಬೇಕಿದೆ.

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more