News Hour: ಸಕಲ ಗೌರವಗಳೊಂದಿಗೆ ರಾವತ್ ಅಂತ್ಯಕ್ರಿಯೆ, ಸಾವು ಸಂಭ್ರಮಿಸುವ ಬುದ್ದಿಗೇಡಿಗಳು ಇದ್ದಾರೆ!

News Hour: ಸಕಲ ಗೌರವಗಳೊಂದಿಗೆ ರಾವತ್ ಅಂತ್ಯಕ್ರಿಯೆ, ಸಾವು ಸಂಭ್ರಮಿಸುವ ಬುದ್ದಿಗೇಡಿಗಳು ಇದ್ದಾರೆ!

Published : Dec 11, 2021, 12:05 AM ISTUpdated : Dec 11, 2021, 12:07 AM IST

* ರಾವತ್ ಅವರಿಗೆ ಅಂತಿಮ ವಿದಾಯ, ಪ್ರೇರಕ ಶಕ್ತಿ ಕಳೆದುಕೊಂಡಿದ್ದೇವೆ
* ನಿಜವಾಗಿಯೂ ಇದು ಅಪಘಾತವಾ? ಏನಾಗಿರಬಹುದು?
* ರಾವತ್ ಅಗಲಿಕೆಗೂ ಸಂಭ್ರಮಿಸುತ್ತೀರಲ್ಲ.. ಎಂಥ ಮನಸ್ಥಿತಿ
* ಇವರೆಲ್ಲ ಯಾವ ದೇಶಕ್ಕೆ ಸೇರಿದವರು? ಇದೆಂಥಾ ಅಭಿವ್ಯಕ್ತಿ

ನವದೆಹಲಿ(ಡಿ. 10)  ಹೆಲಿಕಾಪ್ಟರ್ (IAF Helicopter Crash ) ದುರಂತದಲ್ಲಿ ಅಗಲಿದ ಯೋಧರಿಗೆ, ಸೇನಾ ಮುಖ್ಯಸ್ಥ ಬಿಪಿನ್ ರಾವತ್ (General Bipin Rawat )ಅವರಿಗೆ ಇಡೀ ದೇಶ (India) ಕಂಬನಿ ಮಿಡಿದಿದೆ.

ಸಾವು ಸಂಭ್ರಮಿಸಿದ ಕೇರಳದ ವಕೀಲೆ

ಹಾಗಾದರೆ ಈ ಘೋರ ಅಪಘಾತಕ್ಕೆ ಏನು ಕಾರಣ? ಸಮಗ್ರ ತನಿಖೆ ನಡೆಯಲಿದೆ ಎಂದು ವಾಯುಸೇನೆ(IAF) ತಿಳಿಸಿದೆ. ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅಗಲಿಕೆಗೆ ಇಡೀ ದೇಶವೇ ಕಂಬನಿ ಸುರಿಸಿದರೆ ಕೆಲ ಕಿಡಿಗೇಡಿಗಳು ಇದನ್ನು(Social Media) ಸಂಭ್ರಮಿಸಿದ್ದಾರೆ. ಎಲ್ಲಿಗೆ ಬಂದಿದೆ ಇಂಥವರ ಮನಸ್ಥಿತಿ!  ಎಲ್ಲ ಪ್ರಶ್ನೆಗಳನ್ನು ನಮಗೆ ನಾವೇ ಕೇಳಿಕೊಳ್ಳಬೇಕಿದೆ.

 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more