News Hour: ಸಕಲ ಗೌರವಗಳೊಂದಿಗೆ ರಾವತ್ ಅಂತ್ಯಕ್ರಿಯೆ, ಸಾವು ಸಂಭ್ರಮಿಸುವ ಬುದ್ದಿಗೇಡಿಗಳು ಇದ್ದಾರೆ!

News Hour: ಸಕಲ ಗೌರವಗಳೊಂದಿಗೆ ರಾವತ್ ಅಂತ್ಯಕ್ರಿಯೆ, ಸಾವು ಸಂಭ್ರಮಿಸುವ ಬುದ್ದಿಗೇಡಿಗಳು ಇದ್ದಾರೆ!

Published : Dec 11, 2021, 12:05 AM ISTUpdated : Dec 11, 2021, 12:07 AM IST

* ರಾವತ್ ಅವರಿಗೆ ಅಂತಿಮ ವಿದಾಯ, ಪ್ರೇರಕ ಶಕ್ತಿ ಕಳೆದುಕೊಂಡಿದ್ದೇವೆ
* ನಿಜವಾಗಿಯೂ ಇದು ಅಪಘಾತವಾ? ಏನಾಗಿರಬಹುದು?
* ರಾವತ್ ಅಗಲಿಕೆಗೂ ಸಂಭ್ರಮಿಸುತ್ತೀರಲ್ಲ.. ಎಂಥ ಮನಸ್ಥಿತಿ
* ಇವರೆಲ್ಲ ಯಾವ ದೇಶಕ್ಕೆ ಸೇರಿದವರು? ಇದೆಂಥಾ ಅಭಿವ್ಯಕ್ತಿ

ನವದೆಹಲಿ(ಡಿ. 10)  ಹೆಲಿಕಾಪ್ಟರ್ (IAF Helicopter Crash ) ದುರಂತದಲ್ಲಿ ಅಗಲಿದ ಯೋಧರಿಗೆ, ಸೇನಾ ಮುಖ್ಯಸ್ಥ ಬಿಪಿನ್ ರಾವತ್ (General Bipin Rawat )ಅವರಿಗೆ ಇಡೀ ದೇಶ (India) ಕಂಬನಿ ಮಿಡಿದಿದೆ.

ಸಾವು ಸಂಭ್ರಮಿಸಿದ ಕೇರಳದ ವಕೀಲೆ

ಹಾಗಾದರೆ ಈ ಘೋರ ಅಪಘಾತಕ್ಕೆ ಏನು ಕಾರಣ? ಸಮಗ್ರ ತನಿಖೆ ನಡೆಯಲಿದೆ ಎಂದು ವಾಯುಸೇನೆ(IAF) ತಿಳಿಸಿದೆ. ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅಗಲಿಕೆಗೆ ಇಡೀ ದೇಶವೇ ಕಂಬನಿ ಸುರಿಸಿದರೆ ಕೆಲ ಕಿಡಿಗೇಡಿಗಳು ಇದನ್ನು(Social Media) ಸಂಭ್ರಮಿಸಿದ್ದಾರೆ. ಎಲ್ಲಿಗೆ ಬಂದಿದೆ ಇಂಥವರ ಮನಸ್ಥಿತಿ!  ಎಲ್ಲ ಪ್ರಶ್ನೆಗಳನ್ನು ನಮಗೆ ನಾವೇ ಕೇಳಿಕೊಳ್ಳಬೇಕಿದೆ.

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more