ಆಡಳಿತ ಕನ್ನಡದಲ್ಲಿ..ಸರ್ಕಾರದ ದಿಟ್ಟ ಹೆಜ್ಜೆ... ದೇವಾಲಯ ಧ್ವಂಸದ ಹಿಂದೆ ಯಾರಿದ್ದಾರೆ?

ಆಡಳಿತ ಕನ್ನಡದಲ್ಲಿ..ಸರ್ಕಾರದ ದಿಟ್ಟ ಹೆಜ್ಜೆ... ದೇವಾಲಯ ಧ್ವಂಸದ ಹಿಂದೆ ಯಾರಿದ್ದಾರೆ?

Published : Sep 15, 2021, 11:21 PM IST

* ಕಂದಾಯ ಇಲಾಖೆಯಲ್ಲಿ ಎಲ್ಲವೂ ಕನ್ನಡ ಮಯ!
*ನಂಜನಗೂಡು ದೇವಾಲಯ ಧ್ವಂಸಕ್ಕೆ ಸ್ಫೋಟಕ ತಿರುವು
* ಅಷ್ಟಕ್ಕೂ ದೇವಾಲಯ ಧ್ವಂಸದ ಹಿಂದೆ ಇರುವವರು ಯಾರು?
* ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ

ಬೆಂಗಳೂರು(ಸೆ. 15)   ಆಡಳಿತದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಲು ಮುಂದಾಗಿರುವ ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯಲ್ಲಿ ಸೇರಿಕೊಂಡಿರುವ ಅನೇಕ ಹೆಸರುಗಳನ್ನು ಬದಲಾವಣೆ ಮಾಡಲು ಮುಂದಾಗಿದೆ. ಯಾವುದೇ ಚರ್ಚೆ ಇಲ್ಲದೇ ದೇವಾಲಯ ಕೆಡವಿದ್ದು ಬಿಜೆಪಿಯ ಢೋಂಗಿತನ ತೋರಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇವರು ರಾಜಕಾರಣಕ್ಕಾಗಿ ಹಿಂದುತ್ವದ ಹೆಸರು ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 

ದೇಗುಲದಲ್ಲಿ ಪೋಟೋ ಶೂಟ್ ಮಾಡಿಸಿದ್ದ ನಟಿ ಅರೆಸ್ಟ್

ದೇವಾಲಯ ಒಡೆದು ಹಾಕಿದ ಮೇಲೆ ಸರ್ಕಾರ ಅಧಿಕಾರಿಗಳಿಗೆ ನೋಟಿಸ್ ನೀಡುತ್ತೇನೆ ಎಂದು ಹೇಳಿದೆ. ಯಾವುದು ಅಧಿಕೃತ..ಯಾವುದು ಅನಧಿಕೃತ? ಇಂಥ ಕುರುಡು ನಿರ್ಧಾರ ತೆಗೆದುಕೊಂಡವರು ಯಾರು?   ವಿಧಾನಸಭೆ ಅಧಿವೇಶನದಲ್ಲಿ ಬೆಲೆ ಏರಿಕೆಯದ್ದೇ ಚರ್ಚೆ.. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?