ಆಡಳಿತ ಕನ್ನಡದಲ್ಲಿ..ಸರ್ಕಾರದ ದಿಟ್ಟ ಹೆಜ್ಜೆ... ದೇವಾಲಯ ಧ್ವಂಸದ ಹಿಂದೆ ಯಾರಿದ್ದಾರೆ?

ಆಡಳಿತ ಕನ್ನಡದಲ್ಲಿ..ಸರ್ಕಾರದ ದಿಟ್ಟ ಹೆಜ್ಜೆ... ದೇವಾಲಯ ಧ್ವಂಸದ ಹಿಂದೆ ಯಾರಿದ್ದಾರೆ?

Published : Sep 15, 2021, 11:21 PM IST

* ಕಂದಾಯ ಇಲಾಖೆಯಲ್ಲಿ ಎಲ್ಲವೂ ಕನ್ನಡ ಮಯ!
*ನಂಜನಗೂಡು ದೇವಾಲಯ ಧ್ವಂಸಕ್ಕೆ ಸ್ಫೋಟಕ ತಿರುವು
* ಅಷ್ಟಕ್ಕೂ ದೇವಾಲಯ ಧ್ವಂಸದ ಹಿಂದೆ ಇರುವವರು ಯಾರು?
* ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ

ಬೆಂಗಳೂರು(ಸೆ. 15)   ಆಡಳಿತದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಲು ಮುಂದಾಗಿರುವ ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯಲ್ಲಿ ಸೇರಿಕೊಂಡಿರುವ ಅನೇಕ ಹೆಸರುಗಳನ್ನು ಬದಲಾವಣೆ ಮಾಡಲು ಮುಂದಾಗಿದೆ. ಯಾವುದೇ ಚರ್ಚೆ ಇಲ್ಲದೇ ದೇವಾಲಯ ಕೆಡವಿದ್ದು ಬಿಜೆಪಿಯ ಢೋಂಗಿತನ ತೋರಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇವರು ರಾಜಕಾರಣಕ್ಕಾಗಿ ಹಿಂದುತ್ವದ ಹೆಸರು ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 

ದೇಗುಲದಲ್ಲಿ ಪೋಟೋ ಶೂಟ್ ಮಾಡಿಸಿದ್ದ ನಟಿ ಅರೆಸ್ಟ್

ದೇವಾಲಯ ಒಡೆದು ಹಾಕಿದ ಮೇಲೆ ಸರ್ಕಾರ ಅಧಿಕಾರಿಗಳಿಗೆ ನೋಟಿಸ್ ನೀಡುತ್ತೇನೆ ಎಂದು ಹೇಳಿದೆ. ಯಾವುದು ಅಧಿಕೃತ..ಯಾವುದು ಅನಧಿಕೃತ? ಇಂಥ ಕುರುಡು ನಿರ್ಧಾರ ತೆಗೆದುಕೊಂಡವರು ಯಾರು?   ವಿಧಾನಸಭೆ ಅಧಿವೇಶನದಲ್ಲಿ ಬೆಲೆ ಏರಿಕೆಯದ್ದೇ ಚರ್ಚೆ.. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!