ಆಡಳಿತ ಕನ್ನಡದಲ್ಲಿ..ಸರ್ಕಾರದ ದಿಟ್ಟ ಹೆಜ್ಜೆ... ದೇವಾಲಯ ಧ್ವಂಸದ ಹಿಂದೆ ಯಾರಿದ್ದಾರೆ?

ಆಡಳಿತ ಕನ್ನಡದಲ್ಲಿ..ಸರ್ಕಾರದ ದಿಟ್ಟ ಹೆಜ್ಜೆ... ದೇವಾಲಯ ಧ್ವಂಸದ ಹಿಂದೆ ಯಾರಿದ್ದಾರೆ?

Published : Sep 15, 2021, 11:21 PM IST

* ಕಂದಾಯ ಇಲಾಖೆಯಲ್ಲಿ ಎಲ್ಲವೂ ಕನ್ನಡ ಮಯ!
*ನಂಜನಗೂಡು ದೇವಾಲಯ ಧ್ವಂಸಕ್ಕೆ ಸ್ಫೋಟಕ ತಿರುವು
* ಅಷ್ಟಕ್ಕೂ ದೇವಾಲಯ ಧ್ವಂಸದ ಹಿಂದೆ ಇರುವವರು ಯಾರು?
* ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ

ಬೆಂಗಳೂರು(ಸೆ. 15)   ಆಡಳಿತದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಲು ಮುಂದಾಗಿರುವ ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯಲ್ಲಿ ಸೇರಿಕೊಂಡಿರುವ ಅನೇಕ ಹೆಸರುಗಳನ್ನು ಬದಲಾವಣೆ ಮಾಡಲು ಮುಂದಾಗಿದೆ. ಯಾವುದೇ ಚರ್ಚೆ ಇಲ್ಲದೇ ದೇವಾಲಯ ಕೆಡವಿದ್ದು ಬಿಜೆಪಿಯ ಢೋಂಗಿತನ ತೋರಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇವರು ರಾಜಕಾರಣಕ್ಕಾಗಿ ಹಿಂದುತ್ವದ ಹೆಸರು ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 

ದೇಗುಲದಲ್ಲಿ ಪೋಟೋ ಶೂಟ್ ಮಾಡಿಸಿದ್ದ ನಟಿ ಅರೆಸ್ಟ್

ದೇವಾಲಯ ಒಡೆದು ಹಾಕಿದ ಮೇಲೆ ಸರ್ಕಾರ ಅಧಿಕಾರಿಗಳಿಗೆ ನೋಟಿಸ್ ನೀಡುತ್ತೇನೆ ಎಂದು ಹೇಳಿದೆ. ಯಾವುದು ಅಧಿಕೃತ..ಯಾವುದು ಅನಧಿಕೃತ? ಇಂಥ ಕುರುಡು ನಿರ್ಧಾರ ತೆಗೆದುಕೊಂಡವರು ಯಾರು?   ವಿಧಾನಸಭೆ ಅಧಿವೇಶನದಲ್ಲಿ ಬೆಲೆ ಏರಿಕೆಯದ್ದೇ ಚರ್ಚೆ.. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!