ಆಡಳಿತ ಕನ್ನಡದಲ್ಲಿ..ಸರ್ಕಾರದ ದಿಟ್ಟ ಹೆಜ್ಜೆ... ದೇವಾಲಯ ಧ್ವಂಸದ ಹಿಂದೆ ಯಾರಿದ್ದಾರೆ?

ಆಡಳಿತ ಕನ್ನಡದಲ್ಲಿ..ಸರ್ಕಾರದ ದಿಟ್ಟ ಹೆಜ್ಜೆ... ದೇವಾಲಯ ಧ್ವಂಸದ ಹಿಂದೆ ಯಾರಿದ್ದಾರೆ?

Published : Sep 15, 2021, 11:21 PM IST

* ಕಂದಾಯ ಇಲಾಖೆಯಲ್ಲಿ ಎಲ್ಲವೂ ಕನ್ನಡ ಮಯ!
*ನಂಜನಗೂಡು ದೇವಾಲಯ ಧ್ವಂಸಕ್ಕೆ ಸ್ಫೋಟಕ ತಿರುವು
* ಅಷ್ಟಕ್ಕೂ ದೇವಾಲಯ ಧ್ವಂಸದ ಹಿಂದೆ ಇರುವವರು ಯಾರು?
* ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ

ಬೆಂಗಳೂರು(ಸೆ. 15)   ಆಡಳಿತದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಲು ಮುಂದಾಗಿರುವ ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯಲ್ಲಿ ಸೇರಿಕೊಂಡಿರುವ ಅನೇಕ ಹೆಸರುಗಳನ್ನು ಬದಲಾವಣೆ ಮಾಡಲು ಮುಂದಾಗಿದೆ. ಯಾವುದೇ ಚರ್ಚೆ ಇಲ್ಲದೇ ದೇವಾಲಯ ಕೆಡವಿದ್ದು ಬಿಜೆಪಿಯ ಢೋಂಗಿತನ ತೋರಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇವರು ರಾಜಕಾರಣಕ್ಕಾಗಿ ಹಿಂದುತ್ವದ ಹೆಸರು ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 

ದೇಗುಲದಲ್ಲಿ ಪೋಟೋ ಶೂಟ್ ಮಾಡಿಸಿದ್ದ ನಟಿ ಅರೆಸ್ಟ್

ದೇವಾಲಯ ಒಡೆದು ಹಾಕಿದ ಮೇಲೆ ಸರ್ಕಾರ ಅಧಿಕಾರಿಗಳಿಗೆ ನೋಟಿಸ್ ನೀಡುತ್ತೇನೆ ಎಂದು ಹೇಳಿದೆ. ಯಾವುದು ಅಧಿಕೃತ..ಯಾವುದು ಅನಧಿಕೃತ? ಇಂಥ ಕುರುಡು ನಿರ್ಧಾರ ತೆಗೆದುಕೊಂಡವರು ಯಾರು?   ವಿಧಾನಸಭೆ ಅಧಿವೇಶನದಲ್ಲಿ ಬೆಲೆ ಏರಿಕೆಯದ್ದೇ ಚರ್ಚೆ.. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?