ಮುಗಿಯದ 'RSS' ವಾಕ್ ಸಮರ,  ಈಶ್ವರಪ್ಪ ಎಂಥಾ ಮಾತು!

ಮುಗಿಯದ 'RSS' ವಾಕ್ ಸಮರ,  ಈಶ್ವರಪ್ಪ ಎಂಥಾ ಮಾತು!

Published : Oct 08, 2021, 11:23 PM ISTUpdated : Oct 09, 2021, 04:15 AM IST

* ನಾನು ಯಾವ ಕಾಲದಲ್ಲಿಯೂ RSS ಹೊಗಳಿಲ್ಲ
* ಬಿಜೆಪಿ ನಾಯಕರ ಮಾತಿಗೆ ದೇವೇಗೌಡ ತಿರುಗೇಟು
*  'ಕುಮಾರಸ್ವಾಮಿ ಯಾವ ಲೆಕ್ಕನ್ರಿ' ಎಂದ ಈಶ್ವರಪ್ಪ
* ಮೈಸೂರು ಕೋರ್ಟ್ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಶಿಕ್ಷೆ

ಬೆಂಗಳೂರು(ಅ.  08)  ಆರ್‌ ಎಸ್‌ ಎಸ್‌ (RSS) ಕುರಿತು ಹುಟ್ಟಿಕೊಂಡ ನಾಯಕರ ನಡುವಿನ ವಾಕ್ ಸಮರ ಮುಗಿದಿಲ್ಲ.  ಎಚ್‌ಡಿ ಕುಮರಸ್ವಾಮಿ (HD Kumaraswamy)ಆರ್‌ ಎಸ್‌ ಎಸ್‌ ಬಗ್ಗೆ ಮಾತನಾಡಲು ಯಾವ ಲೆಕ್ಕ ಎಂದು ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಆಕ್ರೋಶ ಹೊರ ಹಾಕಿದ್ದರೆ ಇದಕ್ಕೆ ಕುಮಾರಸ್ವಾಮಿ ಸಹ ಕೌಂಟರ್ ಕೊಟ್ಟಿದ್ದಾರೆ. 

ಮುಸ್ಲಿಂ ಅಭ್ಯರ್ಥಿ.. ಎಲ್ಲ ಆರೋಪಗಳಿಗೆ ದೇವೇಗೌಡರ ಸ್ಪಷ್ಟ ಉತ್ತರ!

ಆರ್‌ಎಸ್‌ಎಸ್‌ (RSS) ಹೊಗಳಿದ್ದರು ಎನ್ನುವ ಮಾತುಗಳು ಹಾಗೂ ನಾಯಕರ ಪೋಸ್ಟ್‌ಗೆ ಸ್ವತಃ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ (HD Devegowda) ಅವರು ಟಾಂಗ್ ಕೊಟ್ಟಿದ್ದಾರೆ.   ಮೈಸೂರು ಕೋರ್ಟ್ ಬಾಂಬ್ ಬ್ಲಾಸ್ಟ್ ಮಾಡಿದ್ದವರಿಗೆ ಶಿಕ್ಷೆ ಪ್ರಕಟವಾಗಿದೆ. ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಎನ್‌ಐಎ ತನಿಖೆ ನಡೆಸಿ ವರದಿ ಸಲ್ಲಿಸಿತ್ತು. ಸೋಮವಾರ ಶಿಕ್ಷೆ ಪ್ರಮಾಣ ನಿಗದಿಯಾಗಲಿದೆ.

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?