ಮುಗಿಯದ 'RSS' ವಾಕ್ ಸಮರ,  ಈಶ್ವರಪ್ಪ ಎಂಥಾ ಮಾತು!

ಮುಗಿಯದ 'RSS' ವಾಕ್ ಸಮರ,  ಈಶ್ವರಪ್ಪ ಎಂಥಾ ಮಾತು!

Published : Oct 08, 2021, 11:23 PM ISTUpdated : Oct 09, 2021, 04:15 AM IST

* ನಾನು ಯಾವ ಕಾಲದಲ್ಲಿಯೂ RSS ಹೊಗಳಿಲ್ಲ
* ಬಿಜೆಪಿ ನಾಯಕರ ಮಾತಿಗೆ ದೇವೇಗೌಡ ತಿರುಗೇಟು
*  'ಕುಮಾರಸ್ವಾಮಿ ಯಾವ ಲೆಕ್ಕನ್ರಿ' ಎಂದ ಈಶ್ವರಪ್ಪ
* ಮೈಸೂರು ಕೋರ್ಟ್ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಶಿಕ್ಷೆ

ಬೆಂಗಳೂರು(ಅ.  08)  ಆರ್‌ ಎಸ್‌ ಎಸ್‌ (RSS) ಕುರಿತು ಹುಟ್ಟಿಕೊಂಡ ನಾಯಕರ ನಡುವಿನ ವಾಕ್ ಸಮರ ಮುಗಿದಿಲ್ಲ.  ಎಚ್‌ಡಿ ಕುಮರಸ್ವಾಮಿ (HD Kumaraswamy)ಆರ್‌ ಎಸ್‌ ಎಸ್‌ ಬಗ್ಗೆ ಮಾತನಾಡಲು ಯಾವ ಲೆಕ್ಕ ಎಂದು ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಆಕ್ರೋಶ ಹೊರ ಹಾಕಿದ್ದರೆ ಇದಕ್ಕೆ ಕುಮಾರಸ್ವಾಮಿ ಸಹ ಕೌಂಟರ್ ಕೊಟ್ಟಿದ್ದಾರೆ. 

ಮುಸ್ಲಿಂ ಅಭ್ಯರ್ಥಿ.. ಎಲ್ಲ ಆರೋಪಗಳಿಗೆ ದೇವೇಗೌಡರ ಸ್ಪಷ್ಟ ಉತ್ತರ!

ಆರ್‌ಎಸ್‌ಎಸ್‌ (RSS) ಹೊಗಳಿದ್ದರು ಎನ್ನುವ ಮಾತುಗಳು ಹಾಗೂ ನಾಯಕರ ಪೋಸ್ಟ್‌ಗೆ ಸ್ವತಃ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ (HD Devegowda) ಅವರು ಟಾಂಗ್ ಕೊಟ್ಟಿದ್ದಾರೆ.   ಮೈಸೂರು ಕೋರ್ಟ್ ಬಾಂಬ್ ಬ್ಲಾಸ್ಟ್ ಮಾಡಿದ್ದವರಿಗೆ ಶಿಕ್ಷೆ ಪ್ರಕಟವಾಗಿದೆ. ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಎನ್‌ಐಎ ತನಿಖೆ ನಡೆಸಿ ವರದಿ ಸಲ್ಲಿಸಿತ್ತು. ಸೋಮವಾರ ಶಿಕ್ಷೆ ಪ್ರಮಾಣ ನಿಗದಿಯಾಗಲಿದೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?