News Hour; ಕೃಷಿ ಕಾಯ್ದೆ ವಾಪಸ್ ಹಿಂದಿನ ಅಸಲಿ ಕಾರಣ ಹೇಳಿದ ಮೋದಿ

News Hour; ಕೃಷಿ ಕಾಯ್ದೆ ವಾಪಸ್ ಹಿಂದಿನ ಅಸಲಿ ಕಾರಣ ಹೇಳಿದ ಮೋದಿ

Published : Nov 21, 2021, 12:10 AM IST

* ಅಕಾಲಿಕ ಮಳೆ ತಂದ ಕೇಡು, ತಗ್ಗದ ಪ್ರವಾಹ
* ಬೆಳೆದು ನಿಂತ ಬೆಳೆ ಕೈಗೆ ಬರುತ್ತಿಲ್ಲ
* ಹಿಂಸೆಯ ವಾಸನೆ, ಕೃಷಿ ಕಾಯ್ದೆ ಹಿಂಪಡೆದ ಸರ್ಕಾರ
* ಎಸಿಬಿ ಅಧಿಕಾರಿಗಳು ಬಯಲಿಗೆಳೆದ ಬ್ರಹ್ಮಾಂಡ ಭ್ರಷ್ಟಾಚಾರ

ಬೆಂಗಳೂರು(ನ. 21)  ನವೆಂಬರ್ ತಿಂಗಳಿನಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ (Rain) ಜನರನ್ನು ಪ್ರವಾಹದಲ್ಲಿ(Flood) ಮುಳುಗಿಸಿದೆ. ರಾಜಧಾನಿ  (Bengaluru) ಬೆಂಗಳೂರಿನ ಪರಿಸ್ಥಿತಿ ಮಾತ್ರ ಯಾರಿಗೂ ಬೇಡ. ಇನ್ನು ರೈತರ ಪರಿಸ್ಥಿತಿ ಯಾರಿಗೂ ಬೇಡ.  ಬೆಳೆದು ನಿಂತ ಬೆಳೆ ಕೈಗೆ ಬಾರದ ಸ್ಥಿತಿ ನಿರ್ಮಾಣವಾಗಿದೆ. 

Rajasthan Politics:ಸಂಪುಟ ಪುನಾರಚನೆ ಕಸರತ್ತು, ರಾಜಸ್ಥಾನದ ಎಲ್ಲಾ ಸಚಿವರು ರಾಜೀನಾಮೆ!

ಕೆಲ ಪಕ್ಷಗಳಿಗೆ ರೈತರಿಗೆ ಒಳ್ಳೆಯದಾಗುವುದು ಬೇಕಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ರೈತರನ್ನು ಸದಾ ಸಮಸ್ಯೆಯಲ್ಲೇ ಇಡಬೇಕು ಎಂದು ಕೆಲ  ರಾಜಕೀಯ ಪಕ್ಷಗಳು ಕೆಲಸ ಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.  ಅಕ್ರಮಗಳ ಕೂಪವಾಗಿದ್ದ ಬಿಡಿಎಗೆ (BDA)ಎಸಿಬಿ (AcB)ಅಧಿಕಾರಿಗಳು ಶಾಕ್ ನೀಡಿದ್ದಾರೆ. ಎರಡು ದಿನದಿಂದ ದಾಳಿ ನಡೆಸಿ ಮೂನ್ನೂರು ಕೋಟಿಗೂ ಅಧಿಕ ಅಕ್ರಮ ಪತ್ತೆ ಮಾಡಿದೆ.

 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more