News Hour; ಕೃಷಿ ಕಾಯ್ದೆ ವಾಪಸ್ ಹಿಂದಿನ ಅಸಲಿ ಕಾರಣ ಹೇಳಿದ ಮೋದಿ

News Hour; ಕೃಷಿ ಕಾಯ್ದೆ ವಾಪಸ್ ಹಿಂದಿನ ಅಸಲಿ ಕಾರಣ ಹೇಳಿದ ಮೋದಿ

Published : Nov 21, 2021, 12:10 AM IST

* ಅಕಾಲಿಕ ಮಳೆ ತಂದ ಕೇಡು, ತಗ್ಗದ ಪ್ರವಾಹ
* ಬೆಳೆದು ನಿಂತ ಬೆಳೆ ಕೈಗೆ ಬರುತ್ತಿಲ್ಲ
* ಹಿಂಸೆಯ ವಾಸನೆ, ಕೃಷಿ ಕಾಯ್ದೆ ಹಿಂಪಡೆದ ಸರ್ಕಾರ
* ಎಸಿಬಿ ಅಧಿಕಾರಿಗಳು ಬಯಲಿಗೆಳೆದ ಬ್ರಹ್ಮಾಂಡ ಭ್ರಷ್ಟಾಚಾರ

ಬೆಂಗಳೂರು(ನ. 21)  ನವೆಂಬರ್ ತಿಂಗಳಿನಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ (Rain) ಜನರನ್ನು ಪ್ರವಾಹದಲ್ಲಿ(Flood) ಮುಳುಗಿಸಿದೆ. ರಾಜಧಾನಿ  (Bengaluru) ಬೆಂಗಳೂರಿನ ಪರಿಸ್ಥಿತಿ ಮಾತ್ರ ಯಾರಿಗೂ ಬೇಡ. ಇನ್ನು ರೈತರ ಪರಿಸ್ಥಿತಿ ಯಾರಿಗೂ ಬೇಡ.  ಬೆಳೆದು ನಿಂತ ಬೆಳೆ ಕೈಗೆ ಬಾರದ ಸ್ಥಿತಿ ನಿರ್ಮಾಣವಾಗಿದೆ. 

Rajasthan Politics:ಸಂಪುಟ ಪುನಾರಚನೆ ಕಸರತ್ತು, ರಾಜಸ್ಥಾನದ ಎಲ್ಲಾ ಸಚಿವರು ರಾಜೀನಾಮೆ!

ಕೆಲ ಪಕ್ಷಗಳಿಗೆ ರೈತರಿಗೆ ಒಳ್ಳೆಯದಾಗುವುದು ಬೇಕಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ರೈತರನ್ನು ಸದಾ ಸಮಸ್ಯೆಯಲ್ಲೇ ಇಡಬೇಕು ಎಂದು ಕೆಲ  ರಾಜಕೀಯ ಪಕ್ಷಗಳು ಕೆಲಸ ಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.  ಅಕ್ರಮಗಳ ಕೂಪವಾಗಿದ್ದ ಬಿಡಿಎಗೆ (BDA)ಎಸಿಬಿ (AcB)ಅಧಿಕಾರಿಗಳು ಶಾಕ್ ನೀಡಿದ್ದಾರೆ. ಎರಡು ದಿನದಿಂದ ದಾಳಿ ನಡೆಸಿ ಮೂನ್ನೂರು ಕೋಟಿಗೂ ಅಧಿಕ ಅಕ್ರಮ ಪತ್ತೆ ಮಾಡಿದೆ.

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more