News Hour; ಕೃಷಿ ಕಾಯ್ದೆ ವಾಪಸ್ ಹಿಂದಿನ ಅಸಲಿ ಕಾರಣ ಹೇಳಿದ ಮೋದಿ

News Hour; ಕೃಷಿ ಕಾಯ್ದೆ ವಾಪಸ್ ಹಿಂದಿನ ಅಸಲಿ ಕಾರಣ ಹೇಳಿದ ಮೋದಿ

Published : Nov 21, 2021, 12:10 AM IST

* ಅಕಾಲಿಕ ಮಳೆ ತಂದ ಕೇಡು, ತಗ್ಗದ ಪ್ರವಾಹ
* ಬೆಳೆದು ನಿಂತ ಬೆಳೆ ಕೈಗೆ ಬರುತ್ತಿಲ್ಲ
* ಹಿಂಸೆಯ ವಾಸನೆ, ಕೃಷಿ ಕಾಯ್ದೆ ಹಿಂಪಡೆದ ಸರ್ಕಾರ
* ಎಸಿಬಿ ಅಧಿಕಾರಿಗಳು ಬಯಲಿಗೆಳೆದ ಬ್ರಹ್ಮಾಂಡ ಭ್ರಷ್ಟಾಚಾರ

ಬೆಂಗಳೂರು(ನ. 21)  ನವೆಂಬರ್ ತಿಂಗಳಿನಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ (Rain) ಜನರನ್ನು ಪ್ರವಾಹದಲ್ಲಿ(Flood) ಮುಳುಗಿಸಿದೆ. ರಾಜಧಾನಿ  (Bengaluru) ಬೆಂಗಳೂರಿನ ಪರಿಸ್ಥಿತಿ ಮಾತ್ರ ಯಾರಿಗೂ ಬೇಡ. ಇನ್ನು ರೈತರ ಪರಿಸ್ಥಿತಿ ಯಾರಿಗೂ ಬೇಡ.  ಬೆಳೆದು ನಿಂತ ಬೆಳೆ ಕೈಗೆ ಬಾರದ ಸ್ಥಿತಿ ನಿರ್ಮಾಣವಾಗಿದೆ. 

Rajasthan Politics:ಸಂಪುಟ ಪುನಾರಚನೆ ಕಸರತ್ತು, ರಾಜಸ್ಥಾನದ ಎಲ್ಲಾ ಸಚಿವರು ರಾಜೀನಾಮೆ!

ಕೆಲ ಪಕ್ಷಗಳಿಗೆ ರೈತರಿಗೆ ಒಳ್ಳೆಯದಾಗುವುದು ಬೇಕಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ರೈತರನ್ನು ಸದಾ ಸಮಸ್ಯೆಯಲ್ಲೇ ಇಡಬೇಕು ಎಂದು ಕೆಲ  ರಾಜಕೀಯ ಪಕ್ಷಗಳು ಕೆಲಸ ಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.  ಅಕ್ರಮಗಳ ಕೂಪವಾಗಿದ್ದ ಬಿಡಿಎಗೆ (BDA)ಎಸಿಬಿ (AcB)ಅಧಿಕಾರಿಗಳು ಶಾಕ್ ನೀಡಿದ್ದಾರೆ. ಎರಡು ದಿನದಿಂದ ದಾಳಿ ನಡೆಸಿ ಮೂನ್ನೂರು ಕೋಟಿಗೂ ಅಧಿಕ ಅಕ್ರಮ ಪತ್ತೆ ಮಾಡಿದೆ.

 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more