News Hour; ಕೃಷಿ ಕಾಯ್ದೆ ವಾಪಸ್ ಹಿಂದಿನ ಅಸಲಿ ಕಾರಣ ಹೇಳಿದ ಮೋದಿ

News Hour; ಕೃಷಿ ಕಾಯ್ದೆ ವಾಪಸ್ ಹಿಂದಿನ ಅಸಲಿ ಕಾರಣ ಹೇಳಿದ ಮೋದಿ

Published : Nov 21, 2021, 12:10 AM IST

* ಅಕಾಲಿಕ ಮಳೆ ತಂದ ಕೇಡು, ತಗ್ಗದ ಪ್ರವಾಹ
* ಬೆಳೆದು ನಿಂತ ಬೆಳೆ ಕೈಗೆ ಬರುತ್ತಿಲ್ಲ
* ಹಿಂಸೆಯ ವಾಸನೆ, ಕೃಷಿ ಕಾಯ್ದೆ ಹಿಂಪಡೆದ ಸರ್ಕಾರ
* ಎಸಿಬಿ ಅಧಿಕಾರಿಗಳು ಬಯಲಿಗೆಳೆದ ಬ್ರಹ್ಮಾಂಡ ಭ್ರಷ್ಟಾಚಾರ

ಬೆಂಗಳೂರು(ನ. 21)  ನವೆಂಬರ್ ತಿಂಗಳಿನಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ (Rain) ಜನರನ್ನು ಪ್ರವಾಹದಲ್ಲಿ(Flood) ಮುಳುಗಿಸಿದೆ. ರಾಜಧಾನಿ  (Bengaluru) ಬೆಂಗಳೂರಿನ ಪರಿಸ್ಥಿತಿ ಮಾತ್ರ ಯಾರಿಗೂ ಬೇಡ. ಇನ್ನು ರೈತರ ಪರಿಸ್ಥಿತಿ ಯಾರಿಗೂ ಬೇಡ.  ಬೆಳೆದು ನಿಂತ ಬೆಳೆ ಕೈಗೆ ಬಾರದ ಸ್ಥಿತಿ ನಿರ್ಮಾಣವಾಗಿದೆ. 

Rajasthan Politics:ಸಂಪುಟ ಪುನಾರಚನೆ ಕಸರತ್ತು, ರಾಜಸ್ಥಾನದ ಎಲ್ಲಾ ಸಚಿವರು ರಾಜೀನಾಮೆ!

ಕೆಲ ಪಕ್ಷಗಳಿಗೆ ರೈತರಿಗೆ ಒಳ್ಳೆಯದಾಗುವುದು ಬೇಕಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ರೈತರನ್ನು ಸದಾ ಸಮಸ್ಯೆಯಲ್ಲೇ ಇಡಬೇಕು ಎಂದು ಕೆಲ  ರಾಜಕೀಯ ಪಕ್ಷಗಳು ಕೆಲಸ ಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.  ಅಕ್ರಮಗಳ ಕೂಪವಾಗಿದ್ದ ಬಿಡಿಎಗೆ (BDA)ಎಸಿಬಿ (AcB)ಅಧಿಕಾರಿಗಳು ಶಾಕ್ ನೀಡಿದ್ದಾರೆ. ಎರಡು ದಿನದಿಂದ ದಾಳಿ ನಡೆಸಿ ಮೂನ್ನೂರು ಕೋಟಿಗೂ ಅಧಿಕ ಅಕ್ರಮ ಪತ್ತೆ ಮಾಡಿದೆ.

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more