News Hour: ಹಿಜಾಬ್ ತೆಗೆಯದೇ ಮನೆಗೆ ತೆರಳಿದ ಮಕ್ಕಳು.. ವಿಧಾನಸಭೆಯಲ್ಲಿ ಜಂಗಿ ಕುಸ್ತಿ!

News Hour: ಹಿಜಾಬ್ ತೆಗೆಯದೇ ಮನೆಗೆ ತೆರಳಿದ ಮಕ್ಕಳು.. ವಿಧಾನಸಭೆಯಲ್ಲಿ ಜಂಗಿ ಕುಸ್ತಿ!

Published : Feb 16, 2022, 11:31 PM ISTUpdated : Feb 16, 2022, 11:32 PM IST

* ಹಿಜಾಬ್ ಗೊಂದಲ.. ಪ್ರತಿಭಟನೆ ಕುಳಿತ ಜಾಗದಲ್ಲೆ ಆಹಾರ
* ಶಾಲೆ ಬೇಕಾದರೆ ಬಿಡ್ತೇವೆ..ಹಿಜಾಬ್ ತೆಗೆಯಲ್ಲ
* ವಿಧಾನಸಭೆಯಲ್ಲಿ ಹಿಜಾಬ್ ವಿವಾದ, ಈಶ್ವರಪ್ಪ ವರ್ಸಸ್  ಕಾಂಗ್ರೆಸ್
* ಕಿತ್ತಾಡಿಕೊಂಡ ಅಗ್ರ ನಾಯಕರು

ಬೆಂಗಳೂರು(ಫೆ. 16)  ಹಿಜಾಬ್ (Hijab)ಗೊಂದಲ ಕರ್ನಾಟಕದಲ್ಲಿ(Karnataka) ಮುಂದುವರಿದೇ ಇದೆ. ಓದುವುದನ್ನು ಬೇಕಾದರೆ ಬಿಡುತ್ತೇವೆ ಆದರೆ ಹಿಜಾಬ್  ಬಿಡಲ್ಲ ಎನ್ನುವ  ಪಟ್ಟನ್ನು ಮಾತ್ರ ಯಾರೂ ಸಡಿಲ ಮಾಡುತ್ತಿಲ್ಲ. ಪೋಷಕರು ಸಹ ಅಖಾಡಕ್ಕೆ ಇಳಿದಿದ್ದು ಹಕ್ಕು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಹಿಜಾಬ್ ಮತ್ತು ಶಿಕ್ಷಣ..ರವಿವರ್ಮಾ ವಾದ ಮಂಡನೆ

ಅಗ್ರ ನಾಯಕರು ವಿಧಾನಸಭೆಯಲ್ಲಿ (Karnataka Politics) ಕೂಗಾಡಿಕೊಂಡಿದ್ದಾರೆ.  ಶಿವಮೊಗ್ಗದಲ್ಲಿ ನಡೆದ ಘಟನೆ ವಿಚಾರದಲ್ಲಿ ಮತ್ತೆ ನಾಯಕರ ನಡುವೆ  ವಾಕ್ ಸಮರ ನಡೆದಿದೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more