News Hour: ಹಿಜಾಬ್ ತೆಗೆಯದೇ ಮನೆಗೆ ತೆರಳಿದ ಮಕ್ಕಳು.. ವಿಧಾನಸಭೆಯಲ್ಲಿ ಜಂಗಿ ಕುಸ್ತಿ!

News Hour: ಹಿಜಾಬ್ ತೆಗೆಯದೇ ಮನೆಗೆ ತೆರಳಿದ ಮಕ್ಕಳು.. ವಿಧಾನಸಭೆಯಲ್ಲಿ ಜಂಗಿ ಕುಸ್ತಿ!

Published : Feb 16, 2022, 11:31 PM ISTUpdated : Feb 16, 2022, 11:32 PM IST

* ಹಿಜಾಬ್ ಗೊಂದಲ.. ಪ್ರತಿಭಟನೆ ಕುಳಿತ ಜಾಗದಲ್ಲೆ ಆಹಾರ
* ಶಾಲೆ ಬೇಕಾದರೆ ಬಿಡ್ತೇವೆ..ಹಿಜಾಬ್ ತೆಗೆಯಲ್ಲ
* ವಿಧಾನಸಭೆಯಲ್ಲಿ ಹಿಜಾಬ್ ವಿವಾದ, ಈಶ್ವರಪ್ಪ ವರ್ಸಸ್  ಕಾಂಗ್ರೆಸ್
* ಕಿತ್ತಾಡಿಕೊಂಡ ಅಗ್ರ ನಾಯಕರು

ಬೆಂಗಳೂರು(ಫೆ. 16)  ಹಿಜಾಬ್ (Hijab)ಗೊಂದಲ ಕರ್ನಾಟಕದಲ್ಲಿ(Karnataka) ಮುಂದುವರಿದೇ ಇದೆ. ಓದುವುದನ್ನು ಬೇಕಾದರೆ ಬಿಡುತ್ತೇವೆ ಆದರೆ ಹಿಜಾಬ್  ಬಿಡಲ್ಲ ಎನ್ನುವ  ಪಟ್ಟನ್ನು ಮಾತ್ರ ಯಾರೂ ಸಡಿಲ ಮಾಡುತ್ತಿಲ್ಲ. ಪೋಷಕರು ಸಹ ಅಖಾಡಕ್ಕೆ ಇಳಿದಿದ್ದು ಹಕ್ಕು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಹಿಜಾಬ್ ಮತ್ತು ಶಿಕ್ಷಣ..ರವಿವರ್ಮಾ ವಾದ ಮಂಡನೆ

ಅಗ್ರ ನಾಯಕರು ವಿಧಾನಸಭೆಯಲ್ಲಿ (Karnataka Politics) ಕೂಗಾಡಿಕೊಂಡಿದ್ದಾರೆ.  ಶಿವಮೊಗ್ಗದಲ್ಲಿ ನಡೆದ ಘಟನೆ ವಿಚಾರದಲ್ಲಿ ಮತ್ತೆ ನಾಯಕರ ನಡುವೆ  ವಾಕ್ ಸಮರ ನಡೆದಿದೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more