News Hour: ಹಿಜಾಬ್ ವಿಚಾರಕ್ಕೆ ಸ್ವಾಮೀಜಿಗಳನ್ನು ಎಳೆದ ಸಿದ್ದರಾಮಯ್ಯಗೆ ಠಕ್ಕರ್!

News Hour: ಹಿಜಾಬ್ ವಿಚಾರಕ್ಕೆ ಸ್ವಾಮೀಜಿಗಳನ್ನು ಎಳೆದ ಸಿದ್ದರಾಮಯ್ಯಗೆ ಠಕ್ಕರ್!

Published : Mar 26, 2022, 12:03 AM ISTUpdated : Mar 26, 2022, 12:04 AM IST

 * 'ಹಿಂದು ಹೆಣ್ಣು ಮಕ್ಕಳು ದುಪ್ಪಟ್ಟಾ ಹಾಕಲ್ವಾ... ಸ್ವಾಮೀಜಿಗಳು  ಹಾಕಲ್ವಾ'
* ಸ್ವಾಮೀಜಿಗಳ ಬಗ್ಗೆ ಸಿದ್ದು ಹೇಳಿಕೆ... ಬಿಜೆಪಿ ನಾಯಕರು ಕೊಟ್ಟರು ಠಕ್ಕರ್
* ಪಶ್ಚಿಮ ಬಂಗಾಳದಲ್ಲಿ ಮತ್ತೆ ಹಿಂಸಾಚಾರ
* ಉತ್ತರ ಪ್ರದೇಶದಲ್ಲಿ ಯೋಗಿ ಆಡಳಿತ  ಮತ್ತೆ ಆರಂಭ

 ಬೆಂಗಳೂರು(ಮಾ. 25)   ಹಿಜಾಬ್ (Hijab) ವಿಚಾರ ಮತ್ತೆ ಪ್ರತಿಧ್ವನಿಸುತ್ತಿದೆ.  ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಮಾತನಾಡುತ್ತ   ಹಿಂದು (Hindu) ಸ್ವಾಮೀಜಿಗಳ ಉಲ್ಲೇಖ ಮಾಡಿದ್ದಾರೆ.  ಹಿಜಾಬ್ ವಿವಾದಕ್ಕೆ ಕೋರ್ಟ್ ಅಂತ್ಯ ಹಾಡಿದೆ... ಆದರೆ ಕಾಂಗ್ರೆಸ್ (Congress) ಇದೇ ವಿಚಾರ ಇಟ್ಟುಕೊಂಡು ಸಲ್ಲದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಠಕ್ಕರ್ ಕೊಟ್ಟಿದ್ದು ಸ್ವಾಮೀಜಿಗಳ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.#

Yogi Adityanath Oath: ಇಡೀ ದೇಶದಲ್ಲಿ ಹೊಸ ಅಲೆ ಬಗ್ಗೆ ತಿಳಿಸಿದ ಬೊಮ್ಮಾಯಿ

ಟಿಎಂಸಿ ನಾಯಕರೇ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರಾಕ್ಕೆ ಕಾರಣವಾಗಿದ್ದಾರೆ ಎನ್ನುವ ಮಾತು ಬಂದಿದೆ. ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರಕ್ಕೆ ಇತಿಹಾಸ ಇದೆ. ಇನ್ನು ಉತ್ತರ ಪ್ರದೇಶದಲ್ಲಿ ಮತ್ತೆ ಯೋಗಿ ಆಡಳಿತ ಆರಂಭವಾಗಿದೆ.

 

 

 

 

 

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more