News Hour: ಹಿಜಾಬ್ ವಿಚಾರಕ್ಕೆ ಸ್ವಾಮೀಜಿಗಳನ್ನು ಎಳೆದ ಸಿದ್ದರಾಮಯ್ಯಗೆ ಠಕ್ಕರ್!

News Hour: ಹಿಜಾಬ್ ವಿಚಾರಕ್ಕೆ ಸ್ವಾಮೀಜಿಗಳನ್ನು ಎಳೆದ ಸಿದ್ದರಾಮಯ್ಯಗೆ ಠಕ್ಕರ್!

Published : Mar 26, 2022, 12:03 AM ISTUpdated : Mar 26, 2022, 12:04 AM IST

 * 'ಹಿಂದು ಹೆಣ್ಣು ಮಕ್ಕಳು ದುಪ್ಪಟ್ಟಾ ಹಾಕಲ್ವಾ... ಸ್ವಾಮೀಜಿಗಳು  ಹಾಕಲ್ವಾ'
* ಸ್ವಾಮೀಜಿಗಳ ಬಗ್ಗೆ ಸಿದ್ದು ಹೇಳಿಕೆ... ಬಿಜೆಪಿ ನಾಯಕರು ಕೊಟ್ಟರು ಠಕ್ಕರ್
* ಪಶ್ಚಿಮ ಬಂಗಾಳದಲ್ಲಿ ಮತ್ತೆ ಹಿಂಸಾಚಾರ
* ಉತ್ತರ ಪ್ರದೇಶದಲ್ಲಿ ಯೋಗಿ ಆಡಳಿತ  ಮತ್ತೆ ಆರಂಭ

 ಬೆಂಗಳೂರು(ಮಾ. 25)   ಹಿಜಾಬ್ (Hijab) ವಿಚಾರ ಮತ್ತೆ ಪ್ರತಿಧ್ವನಿಸುತ್ತಿದೆ.  ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಮಾತನಾಡುತ್ತ   ಹಿಂದು (Hindu) ಸ್ವಾಮೀಜಿಗಳ ಉಲ್ಲೇಖ ಮಾಡಿದ್ದಾರೆ.  ಹಿಜಾಬ್ ವಿವಾದಕ್ಕೆ ಕೋರ್ಟ್ ಅಂತ್ಯ ಹಾಡಿದೆ... ಆದರೆ ಕಾಂಗ್ರೆಸ್ (Congress) ಇದೇ ವಿಚಾರ ಇಟ್ಟುಕೊಂಡು ಸಲ್ಲದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಠಕ್ಕರ್ ಕೊಟ್ಟಿದ್ದು ಸ್ವಾಮೀಜಿಗಳ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.#

Yogi Adityanath Oath: ಇಡೀ ದೇಶದಲ್ಲಿ ಹೊಸ ಅಲೆ ಬಗ್ಗೆ ತಿಳಿಸಿದ ಬೊಮ್ಮಾಯಿ

ಟಿಎಂಸಿ ನಾಯಕರೇ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರಾಕ್ಕೆ ಕಾರಣವಾಗಿದ್ದಾರೆ ಎನ್ನುವ ಮಾತು ಬಂದಿದೆ. ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರಕ್ಕೆ ಇತಿಹಾಸ ಇದೆ. ಇನ್ನು ಉತ್ತರ ಪ್ರದೇಶದಲ್ಲಿ ಮತ್ತೆ ಯೋಗಿ ಆಡಳಿತ ಆರಂಭವಾಗಿದೆ.

 

 

 

 

 

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more