News Hour: ಹಿಜಾಬ್ ವಿಚಾರಕ್ಕೆ ಸ್ವಾಮೀಜಿಗಳನ್ನು ಎಳೆದ ಸಿದ್ದರಾಮಯ್ಯಗೆ ಠಕ್ಕರ್!

News Hour: ಹಿಜಾಬ್ ವಿಚಾರಕ್ಕೆ ಸ್ವಾಮೀಜಿಗಳನ್ನು ಎಳೆದ ಸಿದ್ದರಾಮಯ್ಯಗೆ ಠಕ್ಕರ್!

Published : Mar 26, 2022, 12:03 AM ISTUpdated : Mar 26, 2022, 12:04 AM IST

 * 'ಹಿಂದು ಹೆಣ್ಣು ಮಕ್ಕಳು ದುಪ್ಪಟ್ಟಾ ಹಾಕಲ್ವಾ... ಸ್ವಾಮೀಜಿಗಳು  ಹಾಕಲ್ವಾ'
* ಸ್ವಾಮೀಜಿಗಳ ಬಗ್ಗೆ ಸಿದ್ದು ಹೇಳಿಕೆ... ಬಿಜೆಪಿ ನಾಯಕರು ಕೊಟ್ಟರು ಠಕ್ಕರ್
* ಪಶ್ಚಿಮ ಬಂಗಾಳದಲ್ಲಿ ಮತ್ತೆ ಹಿಂಸಾಚಾರ
* ಉತ್ತರ ಪ್ರದೇಶದಲ್ಲಿ ಯೋಗಿ ಆಡಳಿತ  ಮತ್ತೆ ಆರಂಭ

 ಬೆಂಗಳೂರು(ಮಾ. 25)   ಹಿಜಾಬ್ (Hijab) ವಿಚಾರ ಮತ್ತೆ ಪ್ರತಿಧ್ವನಿಸುತ್ತಿದೆ.  ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಮಾತನಾಡುತ್ತ   ಹಿಂದು (Hindu) ಸ್ವಾಮೀಜಿಗಳ ಉಲ್ಲೇಖ ಮಾಡಿದ್ದಾರೆ.  ಹಿಜಾಬ್ ವಿವಾದಕ್ಕೆ ಕೋರ್ಟ್ ಅಂತ್ಯ ಹಾಡಿದೆ... ಆದರೆ ಕಾಂಗ್ರೆಸ್ (Congress) ಇದೇ ವಿಚಾರ ಇಟ್ಟುಕೊಂಡು ಸಲ್ಲದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಠಕ್ಕರ್ ಕೊಟ್ಟಿದ್ದು ಸ್ವಾಮೀಜಿಗಳ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.#

Yogi Adityanath Oath: ಇಡೀ ದೇಶದಲ್ಲಿ ಹೊಸ ಅಲೆ ಬಗ್ಗೆ ತಿಳಿಸಿದ ಬೊಮ್ಮಾಯಿ

ಟಿಎಂಸಿ ನಾಯಕರೇ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರಾಕ್ಕೆ ಕಾರಣವಾಗಿದ್ದಾರೆ ಎನ್ನುವ ಮಾತು ಬಂದಿದೆ. ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರಕ್ಕೆ ಇತಿಹಾಸ ಇದೆ. ಇನ್ನು ಉತ್ತರ ಪ್ರದೇಶದಲ್ಲಿ ಮತ್ತೆ ಯೋಗಿ ಆಡಳಿತ ಆರಂಭವಾಗಿದೆ.

 

 

 

 

 

 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more