ನ್ಯೂಸ್ ಅವರ್; ಡಿಕೆಶಿ ಆಪ್ತರಿಗೆ ಐಟಿ ಬಿಸಿ, ಜನರಿಗೆ ಎಲ್‌ಪಿಜಿ ಬಿಸಿ ಬಿಸಿ!

ನ್ಯೂಸ್ ಅವರ್; ಡಿಕೆಶಿ ಆಪ್ತರಿಗೆ ಐಟಿ ಬಿಸಿ, ಜನರಿಗೆ ಎಲ್‌ಪಿಜಿ ಬಿಸಿ ಬಿಸಿ!

Published : Oct 28, 2021, 11:39 PM ISTUpdated : Oct 28, 2021, 11:44 PM IST

* ಮತ್ತೆ ಎಲ್‌ಪಿಜಿ ದರ ಏರಿಕೆ... ಸಾವಿರ ರೂ. ಫಿಕ್ಸ್!
* ಉಪ ಸಮರ ಎದುರಿನಲ್ಲೇ ಡಿಕೆಶಿ ಆಪ್ತರ ಮೇಲೆ ಐಟಿ ದಾಳಿ
* ಆರ್ಯನ್ ಖಾನ್ ಗೆ ಕೊನೆಗು ಜಾಮೀನು ಸಿಕ್ತು
* ಪ್ರಚಾರ ಮುಗಿದರೂ ಮುಗಿಯದ ವಾಕ್ ಸಮರ

ಬೆಂಗಳೂರು(ಅ. 28)   ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆ (Karnataka By Poll) ಬಹಿರಂಗ ಪ್ರಚಾರ ಅಂತ್ಯಗೊಂಡಿದೆ.  ಆದರೆ ನಾಯಕರ ಮಾತಿನ ಸಮರ ಇನ್ನೂ ನಿಂತಿಲ್ಲ. ಕಂಬಳಿ ಕದನ ಮತ್ತೆ ಹೊತ್ತಿಕೊಂಡಿದೆ. ಇದರ ನಡುವೆ ಸಿದ್ದರಾಮಯ್ಯ (Siddaramaiah) ಹೊಸ ಬಾಂಬ್ ಸಿಡಿಸಿದ್ದಾರೆ. ಗೋವಾ(Goa) ದಿಂದ ಬಂದ ಇಪ್ಪತ್ತಕ್ಕೂ ಅಧಿಕ  ಐಟಿ ಅಧಿಕಾರಿಗಳ ತಂಡ ಧಾರವಾಡದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಆಪ್ತರ ಮನೆ ಮೇಲೆ ದಾಳಿ ಮಾಡಿದ್ದಾರೆ.

ಏಜೆಂಟರಾಗಿ ಕೆಲಸ ಮಾಡುವ ಸ್ಥಿತಿ ಬಂದಿಲ್ಲ; ಗುಡುಗಿದ ದೇವೇಗೌಡ

ಇಂಧನ ಮತ್ತು ಅಡುಗೆ ಅನಿಲ(LPG) ದರ ನಿರಂತರ ಏರಿಕೆಯಾಗುತ್ತಲೇ ಇದೆ. ನವೆಂಬರ್ ಆರಂಭದಿಂದ ಎಲ್‌ಪಿಜಿ ದರದಲ್ಲಿ ಮತ್ತೊಂದು ಸುತ್ತಿನ ಏರಿಕೆಯಾಗಲಿದೆ ಎನ್ನಲಾಗಿದೆ.  ರಾಜ್ಯದಲ್ಲಿ ಈ ಬಾರಿ ಒಂದು ವಾರ ಕನ್ನಡ ರಾಜ್ಯೋತ್ಸವ (Karnataka Rajyotsava) ಆಚರಣೆ ಮಾಡಲಾಗುತ್ತಿದೆ. ಅದ್ಧೂರಿ ಆಚರಣೆಗೆ ಮಾತಾಡ್ ಮಾತಾಡ್ ಕನ್ನಡ ಅಭಿಯಾನದ ಮೂಲಕ ಚಾಲನೆ ನೀಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿರುವ ವಿಶೇಷ ಅಭಿಯಾನಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.  ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. ಡ್ರಗ್ಸ್ ಪ್ರಕರಣದಲ್ಲಿ NCB ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ  ಆರ್ಯನ್ ಖಾನ್, ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ 25 ದಿನ ಕಳೆದಿದ್ದಾರೆ. ನಾಳೆ ಆರ್ಯನ್ ಖಾನ್ (Aryan Khan)  ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಇಡೀ ದಿನದ ಸುದ್ದಿ News Hour ನಲ್ಲಿ.. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more