ನ್ಯೂಸ್ ಅವರ್; ಡಿಕೆಶಿ ಆಪ್ತರಿಗೆ ಐಟಿ ಬಿಸಿ, ಜನರಿಗೆ ಎಲ್‌ಪಿಜಿ ಬಿಸಿ ಬಿಸಿ!

ನ್ಯೂಸ್ ಅವರ್; ಡಿಕೆಶಿ ಆಪ್ತರಿಗೆ ಐಟಿ ಬಿಸಿ, ಜನರಿಗೆ ಎಲ್‌ಪಿಜಿ ಬಿಸಿ ಬಿಸಿ!

Published : Oct 28, 2021, 11:39 PM ISTUpdated : Oct 28, 2021, 11:44 PM IST

* ಮತ್ತೆ ಎಲ್‌ಪಿಜಿ ದರ ಏರಿಕೆ... ಸಾವಿರ ರೂ. ಫಿಕ್ಸ್!
* ಉಪ ಸಮರ ಎದುರಿನಲ್ಲೇ ಡಿಕೆಶಿ ಆಪ್ತರ ಮೇಲೆ ಐಟಿ ದಾಳಿ
* ಆರ್ಯನ್ ಖಾನ್ ಗೆ ಕೊನೆಗು ಜಾಮೀನು ಸಿಕ್ತು
* ಪ್ರಚಾರ ಮುಗಿದರೂ ಮುಗಿಯದ ವಾಕ್ ಸಮರ

ಬೆಂಗಳೂರು(ಅ. 28)   ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆ (Karnataka By Poll) ಬಹಿರಂಗ ಪ್ರಚಾರ ಅಂತ್ಯಗೊಂಡಿದೆ.  ಆದರೆ ನಾಯಕರ ಮಾತಿನ ಸಮರ ಇನ್ನೂ ನಿಂತಿಲ್ಲ. ಕಂಬಳಿ ಕದನ ಮತ್ತೆ ಹೊತ್ತಿಕೊಂಡಿದೆ. ಇದರ ನಡುವೆ ಸಿದ್ದರಾಮಯ್ಯ (Siddaramaiah) ಹೊಸ ಬಾಂಬ್ ಸಿಡಿಸಿದ್ದಾರೆ. ಗೋವಾ(Goa) ದಿಂದ ಬಂದ ಇಪ್ಪತ್ತಕ್ಕೂ ಅಧಿಕ  ಐಟಿ ಅಧಿಕಾರಿಗಳ ತಂಡ ಧಾರವಾಡದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಆಪ್ತರ ಮನೆ ಮೇಲೆ ದಾಳಿ ಮಾಡಿದ್ದಾರೆ.

ಏಜೆಂಟರಾಗಿ ಕೆಲಸ ಮಾಡುವ ಸ್ಥಿತಿ ಬಂದಿಲ್ಲ; ಗುಡುಗಿದ ದೇವೇಗೌಡ

ಇಂಧನ ಮತ್ತು ಅಡುಗೆ ಅನಿಲ(LPG) ದರ ನಿರಂತರ ಏರಿಕೆಯಾಗುತ್ತಲೇ ಇದೆ. ನವೆಂಬರ್ ಆರಂಭದಿಂದ ಎಲ್‌ಪಿಜಿ ದರದಲ್ಲಿ ಮತ್ತೊಂದು ಸುತ್ತಿನ ಏರಿಕೆಯಾಗಲಿದೆ ಎನ್ನಲಾಗಿದೆ.  ರಾಜ್ಯದಲ್ಲಿ ಈ ಬಾರಿ ಒಂದು ವಾರ ಕನ್ನಡ ರಾಜ್ಯೋತ್ಸವ (Karnataka Rajyotsava) ಆಚರಣೆ ಮಾಡಲಾಗುತ್ತಿದೆ. ಅದ್ಧೂರಿ ಆಚರಣೆಗೆ ಮಾತಾಡ್ ಮಾತಾಡ್ ಕನ್ನಡ ಅಭಿಯಾನದ ಮೂಲಕ ಚಾಲನೆ ನೀಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿರುವ ವಿಶೇಷ ಅಭಿಯಾನಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.  ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. ಡ್ರಗ್ಸ್ ಪ್ರಕರಣದಲ್ಲಿ NCB ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ  ಆರ್ಯನ್ ಖಾನ್, ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ 25 ದಿನ ಕಳೆದಿದ್ದಾರೆ. ನಾಳೆ ಆರ್ಯನ್ ಖಾನ್ (Aryan Khan)  ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಇಡೀ ದಿನದ ಸುದ್ದಿ News Hour ನಲ್ಲಿ.. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more