News Hour: ಕಲಾಪದಲ್ಲೂ ಹಲಾಲ್ ಪ್ರತಿಧ್ವನಿ.. ಇಬ್ರಾಂ ಹೇಳಿದ ವಿಧಾನ!

News Hour: ಕಲಾಪದಲ್ಲೂ ಹಲಾಲ್ ಪ್ರತಿಧ್ವನಿ.. ಇಬ್ರಾಂ ಹೇಳಿದ ವಿಧಾನ!

Published : Mar 31, 2022, 01:07 AM ISTUpdated : Mar 31, 2022, 01:14 AM IST

* ಕಲಾಪದಲ್ಲಿಯೂ ಹಲಾಲ್ ಪ್ರತಿಧ್ವನಿ, ಎಚ್‌ಡಿಕೆ ಮಾತು
* ಹಲಾಲ್ ಒಂದು ಮಾಂಸ ಕತ್ತರಿಸುವ ವಿಧಾನ
* ಮೇಲುಕೋಟೆಯಲ್ಲಿ ಸಲಾಂ ಆರತಿ ಬೇಡ
* ಹಿಜಾಬ್ ನಂತರದಲ್ಲಿ ಮತ್ತಷ್ಟು ಸಂಘರ್ಷ

ಬೆಂಗಳೂರು(ಮೇ. 31)   ಹಲಾಲ್ (Halal Meat) ವಿಚಾರ ವಿಧಾನಸಭೆಯಲ್ಲಿಯೂ (Karnataka Legislative Assembly)ಪ್ರತಿಧ್ವನಿಸಿದೆ.  ಈ ಬಗ್ಗೆ  ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಮಾತನಾಡಿದ್ದಾರೆ.  ಹಿಂದು (Hindu) ಸಂಘಟನೆಗಳ ಕರಪತ್ರವನ್ನು ಕುಮಾರಸ್ವಾಮಿ ಓದಿ ಹೇಳಿದ್ದಾರೆ.

ಅಷ್ಟಕ್ಕೂ ಈ ಹಲಾಲ್ ದಂಗಲ್  ಶುರುವಾಗಿದ್ದು ಎಲ್ಲಿಂದ

ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ಸಲಾಂ ಆರತಿ ವಿಚಾರ ಚರ್ಚೆಯಲ್ಲಿದ್ದಾಗಲೆ ಮೇಲುಕೋಟೆಯಲ್ಲಿಯೂ ಸಲಾಂ ಆರತಿ ನಿಲ್ಲಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಹಲಾಲ್ ಮಾಂಸದ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ವೇದಿಕೆ ಮಾಡಿಕೊಟ್ಟಿದ್ದು ಸಿಎಂ ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದಾರೆ. ಇದೊಂದು ಮಾಂಸ ಕತ್ತರಿಸುವ ವಿಧಾನ ಅಷ್ಟ್ಏ ಎಂದಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

 

 

 

 

03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
Read more