News Hour: ಕಲಾಪದಲ್ಲೂ ಹಲಾಲ್ ಪ್ರತಿಧ್ವನಿ.. ಇಬ್ರಾಂ ಹೇಳಿದ ವಿಧಾನ!

News Hour: ಕಲಾಪದಲ್ಲೂ ಹಲಾಲ್ ಪ್ರತಿಧ್ವನಿ.. ಇಬ್ರಾಂ ಹೇಳಿದ ವಿಧಾನ!

Published : Mar 31, 2022, 01:07 AM ISTUpdated : Mar 31, 2022, 01:14 AM IST

* ಕಲಾಪದಲ್ಲಿಯೂ ಹಲಾಲ್ ಪ್ರತಿಧ್ವನಿ, ಎಚ್‌ಡಿಕೆ ಮಾತು
* ಹಲಾಲ್ ಒಂದು ಮಾಂಸ ಕತ್ತರಿಸುವ ವಿಧಾನ
* ಮೇಲುಕೋಟೆಯಲ್ಲಿ ಸಲಾಂ ಆರತಿ ಬೇಡ
* ಹಿಜಾಬ್ ನಂತರದಲ್ಲಿ ಮತ್ತಷ್ಟು ಸಂಘರ್ಷ

ಬೆಂಗಳೂರು(ಮೇ. 31)   ಹಲಾಲ್ (Halal Meat) ವಿಚಾರ ವಿಧಾನಸಭೆಯಲ್ಲಿಯೂ (Karnataka Legislative Assembly)ಪ್ರತಿಧ್ವನಿಸಿದೆ.  ಈ ಬಗ್ಗೆ  ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಮಾತನಾಡಿದ್ದಾರೆ.  ಹಿಂದು (Hindu) ಸಂಘಟನೆಗಳ ಕರಪತ್ರವನ್ನು ಕುಮಾರಸ್ವಾಮಿ ಓದಿ ಹೇಳಿದ್ದಾರೆ.

ಅಷ್ಟಕ್ಕೂ ಈ ಹಲಾಲ್ ದಂಗಲ್  ಶುರುವಾಗಿದ್ದು ಎಲ್ಲಿಂದ

ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ಸಲಾಂ ಆರತಿ ವಿಚಾರ ಚರ್ಚೆಯಲ್ಲಿದ್ದಾಗಲೆ ಮೇಲುಕೋಟೆಯಲ್ಲಿಯೂ ಸಲಾಂ ಆರತಿ ನಿಲ್ಲಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಹಲಾಲ್ ಮಾಂಸದ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ವೇದಿಕೆ ಮಾಡಿಕೊಟ್ಟಿದ್ದು ಸಿಎಂ ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದಾರೆ. ಇದೊಂದು ಮಾಂಸ ಕತ್ತರಿಸುವ ವಿಧಾನ ಅಷ್ಟ್ಏ ಎಂದಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

 

 

 

 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more