News Hour: ಕಲಾಪದಲ್ಲೂ ಹಲಾಲ್ ಪ್ರತಿಧ್ವನಿ.. ಇಬ್ರಾಂ ಹೇಳಿದ ವಿಧಾನ!

News Hour: ಕಲಾಪದಲ್ಲೂ ಹಲಾಲ್ ಪ್ರತಿಧ್ವನಿ.. ಇಬ್ರಾಂ ಹೇಳಿದ ವಿಧಾನ!

Published : Mar 31, 2022, 01:07 AM ISTUpdated : Mar 31, 2022, 01:14 AM IST

* ಕಲಾಪದಲ್ಲಿಯೂ ಹಲಾಲ್ ಪ್ರತಿಧ್ವನಿ, ಎಚ್‌ಡಿಕೆ ಮಾತು
* ಹಲಾಲ್ ಒಂದು ಮಾಂಸ ಕತ್ತರಿಸುವ ವಿಧಾನ
* ಮೇಲುಕೋಟೆಯಲ್ಲಿ ಸಲಾಂ ಆರತಿ ಬೇಡ
* ಹಿಜಾಬ್ ನಂತರದಲ್ಲಿ ಮತ್ತಷ್ಟು ಸಂಘರ್ಷ

ಬೆಂಗಳೂರು(ಮೇ. 31)   ಹಲಾಲ್ (Halal Meat) ವಿಚಾರ ವಿಧಾನಸಭೆಯಲ್ಲಿಯೂ (Karnataka Legislative Assembly)ಪ್ರತಿಧ್ವನಿಸಿದೆ.  ಈ ಬಗ್ಗೆ  ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಮಾತನಾಡಿದ್ದಾರೆ.  ಹಿಂದು (Hindu) ಸಂಘಟನೆಗಳ ಕರಪತ್ರವನ್ನು ಕುಮಾರಸ್ವಾಮಿ ಓದಿ ಹೇಳಿದ್ದಾರೆ.

ಅಷ್ಟಕ್ಕೂ ಈ ಹಲಾಲ್ ದಂಗಲ್  ಶುರುವಾಗಿದ್ದು ಎಲ್ಲಿಂದ

ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ಸಲಾಂ ಆರತಿ ವಿಚಾರ ಚರ್ಚೆಯಲ್ಲಿದ್ದಾಗಲೆ ಮೇಲುಕೋಟೆಯಲ್ಲಿಯೂ ಸಲಾಂ ಆರತಿ ನಿಲ್ಲಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಹಲಾಲ್ ಮಾಂಸದ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ವೇದಿಕೆ ಮಾಡಿಕೊಟ್ಟಿದ್ದು ಸಿಎಂ ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದಾರೆ. ಇದೊಂದು ಮಾಂಸ ಕತ್ತರಿಸುವ ವಿಧಾನ ಅಷ್ಟ್ಏ ಎಂದಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

 

 

 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more