News Hour: ಕಲಾಪದಲ್ಲೂ ಹಲಾಲ್ ಪ್ರತಿಧ್ವನಿ.. ಇಬ್ರಾಂ ಹೇಳಿದ ವಿಧಾನ!

News Hour: ಕಲಾಪದಲ್ಲೂ ಹಲಾಲ್ ಪ್ರತಿಧ್ವನಿ.. ಇಬ್ರಾಂ ಹೇಳಿದ ವಿಧಾನ!

Published : Mar 31, 2022, 01:07 AM ISTUpdated : Mar 31, 2022, 01:14 AM IST

* ಕಲಾಪದಲ್ಲಿಯೂ ಹಲಾಲ್ ಪ್ರತಿಧ್ವನಿ, ಎಚ್‌ಡಿಕೆ ಮಾತು
* ಹಲಾಲ್ ಒಂದು ಮಾಂಸ ಕತ್ತರಿಸುವ ವಿಧಾನ
* ಮೇಲುಕೋಟೆಯಲ್ಲಿ ಸಲಾಂ ಆರತಿ ಬೇಡ
* ಹಿಜಾಬ್ ನಂತರದಲ್ಲಿ ಮತ್ತಷ್ಟು ಸಂಘರ್ಷ

ಬೆಂಗಳೂರು(ಮೇ. 31)   ಹಲಾಲ್ (Halal Meat) ವಿಚಾರ ವಿಧಾನಸಭೆಯಲ್ಲಿಯೂ (Karnataka Legislative Assembly)ಪ್ರತಿಧ್ವನಿಸಿದೆ.  ಈ ಬಗ್ಗೆ  ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಮಾತನಾಡಿದ್ದಾರೆ.  ಹಿಂದು (Hindu) ಸಂಘಟನೆಗಳ ಕರಪತ್ರವನ್ನು ಕುಮಾರಸ್ವಾಮಿ ಓದಿ ಹೇಳಿದ್ದಾರೆ.

ಅಷ್ಟಕ್ಕೂ ಈ ಹಲಾಲ್ ದಂಗಲ್  ಶುರುವಾಗಿದ್ದು ಎಲ್ಲಿಂದ

ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ಸಲಾಂ ಆರತಿ ವಿಚಾರ ಚರ್ಚೆಯಲ್ಲಿದ್ದಾಗಲೆ ಮೇಲುಕೋಟೆಯಲ್ಲಿಯೂ ಸಲಾಂ ಆರತಿ ನಿಲ್ಲಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಹಲಾಲ್ ಮಾಂಸದ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ವೇದಿಕೆ ಮಾಡಿಕೊಟ್ಟಿದ್ದು ಸಿಎಂ ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದಾರೆ. ಇದೊಂದು ಮಾಂಸ ಕತ್ತರಿಸುವ ವಿಧಾನ ಅಷ್ಟ್ಏ ಎಂದಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

 

 

 

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more