News Hour: ಕಲಾಪದಲ್ಲೂ ಹಲಾಲ್ ಪ್ರತಿಧ್ವನಿ.. ಇಬ್ರಾಂ ಹೇಳಿದ ವಿಧಾನ!

News Hour: ಕಲಾಪದಲ್ಲೂ ಹಲಾಲ್ ಪ್ರತಿಧ್ವನಿ.. ಇಬ್ರಾಂ ಹೇಳಿದ ವಿಧಾನ!

Published : Mar 31, 2022, 01:07 AM ISTUpdated : Mar 31, 2022, 01:14 AM IST

* ಕಲಾಪದಲ್ಲಿಯೂ ಹಲಾಲ್ ಪ್ರತಿಧ್ವನಿ, ಎಚ್‌ಡಿಕೆ ಮಾತು
* ಹಲಾಲ್ ಒಂದು ಮಾಂಸ ಕತ್ತರಿಸುವ ವಿಧಾನ
* ಮೇಲುಕೋಟೆಯಲ್ಲಿ ಸಲಾಂ ಆರತಿ ಬೇಡ
* ಹಿಜಾಬ್ ನಂತರದಲ್ಲಿ ಮತ್ತಷ್ಟು ಸಂಘರ್ಷ

ಬೆಂಗಳೂರು(ಮೇ. 31)   ಹಲಾಲ್ (Halal Meat) ವಿಚಾರ ವಿಧಾನಸಭೆಯಲ್ಲಿಯೂ (Karnataka Legislative Assembly)ಪ್ರತಿಧ್ವನಿಸಿದೆ.  ಈ ಬಗ್ಗೆ  ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಮಾತನಾಡಿದ್ದಾರೆ.  ಹಿಂದು (Hindu) ಸಂಘಟನೆಗಳ ಕರಪತ್ರವನ್ನು ಕುಮಾರಸ್ವಾಮಿ ಓದಿ ಹೇಳಿದ್ದಾರೆ.

ಅಷ್ಟಕ್ಕೂ ಈ ಹಲಾಲ್ ದಂಗಲ್  ಶುರುವಾಗಿದ್ದು ಎಲ್ಲಿಂದ

ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ಸಲಾಂ ಆರತಿ ವಿಚಾರ ಚರ್ಚೆಯಲ್ಲಿದ್ದಾಗಲೆ ಮೇಲುಕೋಟೆಯಲ್ಲಿಯೂ ಸಲಾಂ ಆರತಿ ನಿಲ್ಲಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಹಲಾಲ್ ಮಾಂಸದ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ವೇದಿಕೆ ಮಾಡಿಕೊಟ್ಟಿದ್ದು ಸಿಎಂ ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದಾರೆ. ಇದೊಂದು ಮಾಂಸ ಕತ್ತರಿಸುವ ವಿಧಾನ ಅಷ್ಟ್ಏ ಎಂದಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

 

 

 

 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more