News Hour: ಕಲಾಪದಲ್ಲೂ ಹಲಾಲ್ ಪ್ರತಿಧ್ವನಿ.. ಇಬ್ರಾಂ ಹೇಳಿದ ವಿಧಾನ!

News Hour: ಕಲಾಪದಲ್ಲೂ ಹಲಾಲ್ ಪ್ರತಿಧ್ವನಿ.. ಇಬ್ರಾಂ ಹೇಳಿದ ವಿಧಾನ!

Published : Mar 31, 2022, 01:07 AM ISTUpdated : Mar 31, 2022, 01:14 AM IST

* ಕಲಾಪದಲ್ಲಿಯೂ ಹಲಾಲ್ ಪ್ರತಿಧ್ವನಿ, ಎಚ್‌ಡಿಕೆ ಮಾತು
* ಹಲಾಲ್ ಒಂದು ಮಾಂಸ ಕತ್ತರಿಸುವ ವಿಧಾನ
* ಮೇಲುಕೋಟೆಯಲ್ಲಿ ಸಲಾಂ ಆರತಿ ಬೇಡ
* ಹಿಜಾಬ್ ನಂತರದಲ್ಲಿ ಮತ್ತಷ್ಟು ಸಂಘರ್ಷ

ಬೆಂಗಳೂರು(ಮೇ. 31)   ಹಲಾಲ್ (Halal Meat) ವಿಚಾರ ವಿಧಾನಸಭೆಯಲ್ಲಿಯೂ (Karnataka Legislative Assembly)ಪ್ರತಿಧ್ವನಿಸಿದೆ.  ಈ ಬಗ್ಗೆ  ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಮಾತನಾಡಿದ್ದಾರೆ.  ಹಿಂದು (Hindu) ಸಂಘಟನೆಗಳ ಕರಪತ್ರವನ್ನು ಕುಮಾರಸ್ವಾಮಿ ಓದಿ ಹೇಳಿದ್ದಾರೆ.

ಅಷ್ಟಕ್ಕೂ ಈ ಹಲಾಲ್ ದಂಗಲ್  ಶುರುವಾಗಿದ್ದು ಎಲ್ಲಿಂದ

ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ಸಲಾಂ ಆರತಿ ವಿಚಾರ ಚರ್ಚೆಯಲ್ಲಿದ್ದಾಗಲೆ ಮೇಲುಕೋಟೆಯಲ್ಲಿಯೂ ಸಲಾಂ ಆರತಿ ನಿಲ್ಲಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಹಲಾಲ್ ಮಾಂಸದ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ವೇದಿಕೆ ಮಾಡಿಕೊಟ್ಟಿದ್ದು ಸಿಎಂ ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದಾರೆ. ಇದೊಂದು ಮಾಂಸ ಕತ್ತರಿಸುವ ವಿಧಾನ ಅಷ್ಟ್ಏ ಎಂದಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

 

 

 

 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more