News Hour: ಕರ್ನಾಟಕ ಬಂದ್‌ಗೆ ಕರೆ,  ಜನರು ಏನಂತಾರೆ?

News Hour: ಕರ್ನಾಟಕ ಬಂದ್‌ಗೆ ಕರೆ,  ಜನರು ಏನಂತಾರೆ?

Published : Dec 22, 2021, 11:19 PM IST

* ಎಂಇಎಸ್‌ ಬ್ಯಾನ್ ಮಾಡಿ, ಕರ್ನಾಟಕ ಬಂದ್‌ ಗೆ ಕರೆ
* ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್!
* ಬಂದ್ ಗೆ ಸ್ಯಾಂಡಲ್‌ ವುಡ್ ಬೆಂಬಲ
* ಬಂದ್ ಬೇಕೋ? ಬೇಡವೋ.. ನಾಡಿನ ಜನ ಏನಂತಾರೆ?

ಬೆಂಗಳೂರು(ಡಿ. 22)  ಎಂಇಎಸ್ (MES) ಪುಂಡಾಟ ಖಂಡಿಸಿ ಕರ್ನಾಟಕ ಬಂದ್ ಗೆ (Karnataka Bandh) ಸಂಘಟನೆಗಳು ಕರೆ ನೀಡಿದ್ದು ಚಿತ್ರೋದ್ಯಮ ಸಹ ಬೆಂಬಲ ನೀಡಿದೆ.  ಬಂದ್ ಗೆ ಕರ್ನಾಟಕದ ಜನ ತಮ್ಮ ಬೆಂಬಲ ಸೂಚಿಸಿದ್ದು ಮಿಶ್ರ ಪ್ರತಿಕ್ರಿಯೆ ಬಂದಿದೆ. ಕೆಲವರು ಮರು ಪರಿಶೀಲನೆ ಮಾಡಿ ಎಂದು ಕೇಳಿಕೊಂಡಿದ್ದಾರೆ. 

ಎಂಇಎಸ್ ಪುಂಡರ ಹಾವಳಿ ನಿಂತಿಲ್ಲ

ಇಷ್ಟೆಲ್ಲ ವಿರೋಧಗಳು ಎದುರಾಗುತ್ತಿದ್ದರೂ ಶಿವಸೇನೆ (Shiv Sena) ಮತ್ತು ಎಂಇಎಸ್ ಪುಂಡಾಟ ನಿಂತಿಲ್ಲ.  ಬೆಳಗಾವಿ (Belagavi) ಗಡಿಯಲ್ಲಿ ಶಿವಸೇನೆ ಪ್ರತಿಭಟನೆ ನಡೆಸಿದೆ. ಮಹಾರಾಷ್ಟ್ರದಲ್ಲಿ ಮತ್ತೆ ಕರ್ನಾಟಕ ಧ್ವಜಕ್ಕೆ ಬೆಂಕಿ ಇಟ್ಟಿದ್ದಾರೆ. ಇನ್ನೊಂದು ಕಡೆ ಮತಾಂತರ ಬಿಲ್ ಮಂಡನೆಯಾಗಿದ್ದು ಕಾಂಗ್ರೆಸ್ (Congress) ಮತ್ತು ಜೆಡಿಎಸ್ (JDS) ವಿರೋಧ ವ್ಯಕ್ತಪಡಿಸಿದೆ.  ಇದು ಸಂವಿಧಾನ ಬಾಹಿರ ಕಾನೂನು ಎಂದು ಕಾಂಗ್ರೆಸ್ ಆರೋಪಿಸಿದೆ.

 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more