News Hour: ಕರ್ನಾಟಕ ಬಂದ್‌ಗೆ ಕರೆ,  ಜನರು ಏನಂತಾರೆ?

News Hour: ಕರ್ನಾಟಕ ಬಂದ್‌ಗೆ ಕರೆ,  ಜನರು ಏನಂತಾರೆ?

Published : Dec 22, 2021, 11:19 PM IST

* ಎಂಇಎಸ್‌ ಬ್ಯಾನ್ ಮಾಡಿ, ಕರ್ನಾಟಕ ಬಂದ್‌ ಗೆ ಕರೆ
* ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್!
* ಬಂದ್ ಗೆ ಸ್ಯಾಂಡಲ್‌ ವುಡ್ ಬೆಂಬಲ
* ಬಂದ್ ಬೇಕೋ? ಬೇಡವೋ.. ನಾಡಿನ ಜನ ಏನಂತಾರೆ?

ಬೆಂಗಳೂರು(ಡಿ. 22)  ಎಂಇಎಸ್ (MES) ಪುಂಡಾಟ ಖಂಡಿಸಿ ಕರ್ನಾಟಕ ಬಂದ್ ಗೆ (Karnataka Bandh) ಸಂಘಟನೆಗಳು ಕರೆ ನೀಡಿದ್ದು ಚಿತ್ರೋದ್ಯಮ ಸಹ ಬೆಂಬಲ ನೀಡಿದೆ.  ಬಂದ್ ಗೆ ಕರ್ನಾಟಕದ ಜನ ತಮ್ಮ ಬೆಂಬಲ ಸೂಚಿಸಿದ್ದು ಮಿಶ್ರ ಪ್ರತಿಕ್ರಿಯೆ ಬಂದಿದೆ. ಕೆಲವರು ಮರು ಪರಿಶೀಲನೆ ಮಾಡಿ ಎಂದು ಕೇಳಿಕೊಂಡಿದ್ದಾರೆ. 

ಎಂಇಎಸ್ ಪುಂಡರ ಹಾವಳಿ ನಿಂತಿಲ್ಲ

ಇಷ್ಟೆಲ್ಲ ವಿರೋಧಗಳು ಎದುರಾಗುತ್ತಿದ್ದರೂ ಶಿವಸೇನೆ (Shiv Sena) ಮತ್ತು ಎಂಇಎಸ್ ಪುಂಡಾಟ ನಿಂತಿಲ್ಲ.  ಬೆಳಗಾವಿ (Belagavi) ಗಡಿಯಲ್ಲಿ ಶಿವಸೇನೆ ಪ್ರತಿಭಟನೆ ನಡೆಸಿದೆ. ಮಹಾರಾಷ್ಟ್ರದಲ್ಲಿ ಮತ್ತೆ ಕರ್ನಾಟಕ ಧ್ವಜಕ್ಕೆ ಬೆಂಕಿ ಇಟ್ಟಿದ್ದಾರೆ. ಇನ್ನೊಂದು ಕಡೆ ಮತಾಂತರ ಬಿಲ್ ಮಂಡನೆಯಾಗಿದ್ದು ಕಾಂಗ್ರೆಸ್ (Congress) ಮತ್ತು ಜೆಡಿಎಸ್ (JDS) ವಿರೋಧ ವ್ಯಕ್ತಪಡಿಸಿದೆ.  ಇದು ಸಂವಿಧಾನ ಬಾಹಿರ ಕಾನೂನು ಎಂದು ಕಾಂಗ್ರೆಸ್ ಆರೋಪಿಸಿದೆ.

 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more