News Hour: ಕರ್ನಾಟಕ ಬಂದ್‌ಗೆ ಕರೆ,  ಜನರು ಏನಂತಾರೆ?

News Hour: ಕರ್ನಾಟಕ ಬಂದ್‌ಗೆ ಕರೆ,  ಜನರು ಏನಂತಾರೆ?

Published : Dec 22, 2021, 11:19 PM IST

* ಎಂಇಎಸ್‌ ಬ್ಯಾನ್ ಮಾಡಿ, ಕರ್ನಾಟಕ ಬಂದ್‌ ಗೆ ಕರೆ
* ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್!
* ಬಂದ್ ಗೆ ಸ್ಯಾಂಡಲ್‌ ವುಡ್ ಬೆಂಬಲ
* ಬಂದ್ ಬೇಕೋ? ಬೇಡವೋ.. ನಾಡಿನ ಜನ ಏನಂತಾರೆ?

ಬೆಂಗಳೂರು(ಡಿ. 22)  ಎಂಇಎಸ್ (MES) ಪುಂಡಾಟ ಖಂಡಿಸಿ ಕರ್ನಾಟಕ ಬಂದ್ ಗೆ (Karnataka Bandh) ಸಂಘಟನೆಗಳು ಕರೆ ನೀಡಿದ್ದು ಚಿತ್ರೋದ್ಯಮ ಸಹ ಬೆಂಬಲ ನೀಡಿದೆ.  ಬಂದ್ ಗೆ ಕರ್ನಾಟಕದ ಜನ ತಮ್ಮ ಬೆಂಬಲ ಸೂಚಿಸಿದ್ದು ಮಿಶ್ರ ಪ್ರತಿಕ್ರಿಯೆ ಬಂದಿದೆ. ಕೆಲವರು ಮರು ಪರಿಶೀಲನೆ ಮಾಡಿ ಎಂದು ಕೇಳಿಕೊಂಡಿದ್ದಾರೆ. 

ಎಂಇಎಸ್ ಪುಂಡರ ಹಾವಳಿ ನಿಂತಿಲ್ಲ

ಇಷ್ಟೆಲ್ಲ ವಿರೋಧಗಳು ಎದುರಾಗುತ್ತಿದ್ದರೂ ಶಿವಸೇನೆ (Shiv Sena) ಮತ್ತು ಎಂಇಎಸ್ ಪುಂಡಾಟ ನಿಂತಿಲ್ಲ.  ಬೆಳಗಾವಿ (Belagavi) ಗಡಿಯಲ್ಲಿ ಶಿವಸೇನೆ ಪ್ರತಿಭಟನೆ ನಡೆಸಿದೆ. ಮಹಾರಾಷ್ಟ್ರದಲ್ಲಿ ಮತ್ತೆ ಕರ್ನಾಟಕ ಧ್ವಜಕ್ಕೆ ಬೆಂಕಿ ಇಟ್ಟಿದ್ದಾರೆ. ಇನ್ನೊಂದು ಕಡೆ ಮತಾಂತರ ಬಿಲ್ ಮಂಡನೆಯಾಗಿದ್ದು ಕಾಂಗ್ರೆಸ್ (Congress) ಮತ್ತು ಜೆಡಿಎಸ್ (JDS) ವಿರೋಧ ವ್ಯಕ್ತಪಡಿಸಿದೆ.  ಇದು ಸಂವಿಧಾನ ಬಾಹಿರ ಕಾನೂನು ಎಂದು ಕಾಂಗ್ರೆಸ್ ಆರೋಪಿಸಿದೆ.

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more