News Hour: ಕರ್ನಾಟಕ ಬಂದ್‌ಗೆ ಕರೆ,  ಜನರು ಏನಂತಾರೆ?

News Hour: ಕರ್ನಾಟಕ ಬಂದ್‌ಗೆ ಕರೆ,  ಜನರು ಏನಂತಾರೆ?

Published : Dec 22, 2021, 11:19 PM IST

* ಎಂಇಎಸ್‌ ಬ್ಯಾನ್ ಮಾಡಿ, ಕರ್ನಾಟಕ ಬಂದ್‌ ಗೆ ಕರೆ
* ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್!
* ಬಂದ್ ಗೆ ಸ್ಯಾಂಡಲ್‌ ವುಡ್ ಬೆಂಬಲ
* ಬಂದ್ ಬೇಕೋ? ಬೇಡವೋ.. ನಾಡಿನ ಜನ ಏನಂತಾರೆ?

ಬೆಂಗಳೂರು(ಡಿ. 22)  ಎಂಇಎಸ್ (MES) ಪುಂಡಾಟ ಖಂಡಿಸಿ ಕರ್ನಾಟಕ ಬಂದ್ ಗೆ (Karnataka Bandh) ಸಂಘಟನೆಗಳು ಕರೆ ನೀಡಿದ್ದು ಚಿತ್ರೋದ್ಯಮ ಸಹ ಬೆಂಬಲ ನೀಡಿದೆ.  ಬಂದ್ ಗೆ ಕರ್ನಾಟಕದ ಜನ ತಮ್ಮ ಬೆಂಬಲ ಸೂಚಿಸಿದ್ದು ಮಿಶ್ರ ಪ್ರತಿಕ್ರಿಯೆ ಬಂದಿದೆ. ಕೆಲವರು ಮರು ಪರಿಶೀಲನೆ ಮಾಡಿ ಎಂದು ಕೇಳಿಕೊಂಡಿದ್ದಾರೆ. 

ಎಂಇಎಸ್ ಪುಂಡರ ಹಾವಳಿ ನಿಂತಿಲ್ಲ

ಇಷ್ಟೆಲ್ಲ ವಿರೋಧಗಳು ಎದುರಾಗುತ್ತಿದ್ದರೂ ಶಿವಸೇನೆ (Shiv Sena) ಮತ್ತು ಎಂಇಎಸ್ ಪುಂಡಾಟ ನಿಂತಿಲ್ಲ.  ಬೆಳಗಾವಿ (Belagavi) ಗಡಿಯಲ್ಲಿ ಶಿವಸೇನೆ ಪ್ರತಿಭಟನೆ ನಡೆಸಿದೆ. ಮಹಾರಾಷ್ಟ್ರದಲ್ಲಿ ಮತ್ತೆ ಕರ್ನಾಟಕ ಧ್ವಜಕ್ಕೆ ಬೆಂಕಿ ಇಟ್ಟಿದ್ದಾರೆ. ಇನ್ನೊಂದು ಕಡೆ ಮತಾಂತರ ಬಿಲ್ ಮಂಡನೆಯಾಗಿದ್ದು ಕಾಂಗ್ರೆಸ್ (Congress) ಮತ್ತು ಜೆಡಿಎಸ್ (JDS) ವಿರೋಧ ವ್ಯಕ್ತಪಡಿಸಿದೆ.  ಇದು ಸಂವಿಧಾನ ಬಾಹಿರ ಕಾನೂನು ಎಂದು ಕಾಂಗ್ರೆಸ್ ಆರೋಪಿಸಿದೆ.

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more