News Hour: ಕರ್ನಾಟಕ ಬಂದ್‌ಗೆ ಕರೆ,  ಜನರು ಏನಂತಾರೆ?

News Hour: ಕರ್ನಾಟಕ ಬಂದ್‌ಗೆ ಕರೆ,  ಜನರು ಏನಂತಾರೆ?

Published : Dec 22, 2021, 11:19 PM IST

* ಎಂಇಎಸ್‌ ಬ್ಯಾನ್ ಮಾಡಿ, ಕರ್ನಾಟಕ ಬಂದ್‌ ಗೆ ಕರೆ
* ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್!
* ಬಂದ್ ಗೆ ಸ್ಯಾಂಡಲ್‌ ವುಡ್ ಬೆಂಬಲ
* ಬಂದ್ ಬೇಕೋ? ಬೇಡವೋ.. ನಾಡಿನ ಜನ ಏನಂತಾರೆ?

ಬೆಂಗಳೂರು(ಡಿ. 22)  ಎಂಇಎಸ್ (MES) ಪುಂಡಾಟ ಖಂಡಿಸಿ ಕರ್ನಾಟಕ ಬಂದ್ ಗೆ (Karnataka Bandh) ಸಂಘಟನೆಗಳು ಕರೆ ನೀಡಿದ್ದು ಚಿತ್ರೋದ್ಯಮ ಸಹ ಬೆಂಬಲ ನೀಡಿದೆ.  ಬಂದ್ ಗೆ ಕರ್ನಾಟಕದ ಜನ ತಮ್ಮ ಬೆಂಬಲ ಸೂಚಿಸಿದ್ದು ಮಿಶ್ರ ಪ್ರತಿಕ್ರಿಯೆ ಬಂದಿದೆ. ಕೆಲವರು ಮರು ಪರಿಶೀಲನೆ ಮಾಡಿ ಎಂದು ಕೇಳಿಕೊಂಡಿದ್ದಾರೆ. 

ಎಂಇಎಸ್ ಪುಂಡರ ಹಾವಳಿ ನಿಂತಿಲ್ಲ

ಇಷ್ಟೆಲ್ಲ ವಿರೋಧಗಳು ಎದುರಾಗುತ್ತಿದ್ದರೂ ಶಿವಸೇನೆ (Shiv Sena) ಮತ್ತು ಎಂಇಎಸ್ ಪುಂಡಾಟ ನಿಂತಿಲ್ಲ.  ಬೆಳಗಾವಿ (Belagavi) ಗಡಿಯಲ್ಲಿ ಶಿವಸೇನೆ ಪ್ರತಿಭಟನೆ ನಡೆಸಿದೆ. ಮಹಾರಾಷ್ಟ್ರದಲ್ಲಿ ಮತ್ತೆ ಕರ್ನಾಟಕ ಧ್ವಜಕ್ಕೆ ಬೆಂಕಿ ಇಟ್ಟಿದ್ದಾರೆ. ಇನ್ನೊಂದು ಕಡೆ ಮತಾಂತರ ಬಿಲ್ ಮಂಡನೆಯಾಗಿದ್ದು ಕಾಂಗ್ರೆಸ್ (Congress) ಮತ್ತು ಜೆಡಿಎಸ್ (JDS) ವಿರೋಧ ವ್ಯಕ್ತಪಡಿಸಿದೆ.  ಇದು ಸಂವಿಧಾನ ಬಾಹಿರ ಕಾನೂನು ಎಂದು ಕಾಂಗ್ರೆಸ್ ಆರೋಪಿಸಿದೆ.

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more