News Hour: ಕರ್ನಾಟಕ ಬಂದ್‌ಗೆ ಕರೆ,  ಜನರು ಏನಂತಾರೆ?

News Hour: ಕರ್ನಾಟಕ ಬಂದ್‌ಗೆ ಕರೆ,  ಜನರು ಏನಂತಾರೆ?

Published : Dec 22, 2021, 11:19 PM IST

* ಎಂಇಎಸ್‌ ಬ್ಯಾನ್ ಮಾಡಿ, ಕರ್ನಾಟಕ ಬಂದ್‌ ಗೆ ಕರೆ
* ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್!
* ಬಂದ್ ಗೆ ಸ್ಯಾಂಡಲ್‌ ವುಡ್ ಬೆಂಬಲ
* ಬಂದ್ ಬೇಕೋ? ಬೇಡವೋ.. ನಾಡಿನ ಜನ ಏನಂತಾರೆ?

ಬೆಂಗಳೂರು(ಡಿ. 22)  ಎಂಇಎಸ್ (MES) ಪುಂಡಾಟ ಖಂಡಿಸಿ ಕರ್ನಾಟಕ ಬಂದ್ ಗೆ (Karnataka Bandh) ಸಂಘಟನೆಗಳು ಕರೆ ನೀಡಿದ್ದು ಚಿತ್ರೋದ್ಯಮ ಸಹ ಬೆಂಬಲ ನೀಡಿದೆ.  ಬಂದ್ ಗೆ ಕರ್ನಾಟಕದ ಜನ ತಮ್ಮ ಬೆಂಬಲ ಸೂಚಿಸಿದ್ದು ಮಿಶ್ರ ಪ್ರತಿಕ್ರಿಯೆ ಬಂದಿದೆ. ಕೆಲವರು ಮರು ಪರಿಶೀಲನೆ ಮಾಡಿ ಎಂದು ಕೇಳಿಕೊಂಡಿದ್ದಾರೆ. 

ಎಂಇಎಸ್ ಪುಂಡರ ಹಾವಳಿ ನಿಂತಿಲ್ಲ

ಇಷ್ಟೆಲ್ಲ ವಿರೋಧಗಳು ಎದುರಾಗುತ್ತಿದ್ದರೂ ಶಿವಸೇನೆ (Shiv Sena) ಮತ್ತು ಎಂಇಎಸ್ ಪುಂಡಾಟ ನಿಂತಿಲ್ಲ.  ಬೆಳಗಾವಿ (Belagavi) ಗಡಿಯಲ್ಲಿ ಶಿವಸೇನೆ ಪ್ರತಿಭಟನೆ ನಡೆಸಿದೆ. ಮಹಾರಾಷ್ಟ್ರದಲ್ಲಿ ಮತ್ತೆ ಕರ್ನಾಟಕ ಧ್ವಜಕ್ಕೆ ಬೆಂಕಿ ಇಟ್ಟಿದ್ದಾರೆ. ಇನ್ನೊಂದು ಕಡೆ ಮತಾಂತರ ಬಿಲ್ ಮಂಡನೆಯಾಗಿದ್ದು ಕಾಂಗ್ರೆಸ್ (Congress) ಮತ್ತು ಜೆಡಿಎಸ್ (JDS) ವಿರೋಧ ವ್ಯಕ್ತಪಡಿಸಿದೆ.  ಇದು ಸಂವಿಧಾನ ಬಾಹಿರ ಕಾನೂನು ಎಂದು ಕಾಂಗ್ರೆಸ್ ಆರೋಪಿಸಿದೆ.

 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more