News Hour: ಕರ್ನಾಟಕ ಬಂದ್‌ಗೆ ಕರೆ,  ಜನರು ಏನಂತಾರೆ?

News Hour: ಕರ್ನಾಟಕ ಬಂದ್‌ಗೆ ಕರೆ,  ಜನರು ಏನಂತಾರೆ?

Published : Dec 22, 2021, 11:19 PM IST

* ಎಂಇಎಸ್‌ ಬ್ಯಾನ್ ಮಾಡಿ, ಕರ್ನಾಟಕ ಬಂದ್‌ ಗೆ ಕರೆ
* ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್!
* ಬಂದ್ ಗೆ ಸ್ಯಾಂಡಲ್‌ ವುಡ್ ಬೆಂಬಲ
* ಬಂದ್ ಬೇಕೋ? ಬೇಡವೋ.. ನಾಡಿನ ಜನ ಏನಂತಾರೆ?

ಬೆಂಗಳೂರು(ಡಿ. 22)  ಎಂಇಎಸ್ (MES) ಪುಂಡಾಟ ಖಂಡಿಸಿ ಕರ್ನಾಟಕ ಬಂದ್ ಗೆ (Karnataka Bandh) ಸಂಘಟನೆಗಳು ಕರೆ ನೀಡಿದ್ದು ಚಿತ್ರೋದ್ಯಮ ಸಹ ಬೆಂಬಲ ನೀಡಿದೆ.  ಬಂದ್ ಗೆ ಕರ್ನಾಟಕದ ಜನ ತಮ್ಮ ಬೆಂಬಲ ಸೂಚಿಸಿದ್ದು ಮಿಶ್ರ ಪ್ರತಿಕ್ರಿಯೆ ಬಂದಿದೆ. ಕೆಲವರು ಮರು ಪರಿಶೀಲನೆ ಮಾಡಿ ಎಂದು ಕೇಳಿಕೊಂಡಿದ್ದಾರೆ. 

ಎಂಇಎಸ್ ಪುಂಡರ ಹಾವಳಿ ನಿಂತಿಲ್ಲ

ಇಷ್ಟೆಲ್ಲ ವಿರೋಧಗಳು ಎದುರಾಗುತ್ತಿದ್ದರೂ ಶಿವಸೇನೆ (Shiv Sena) ಮತ್ತು ಎಂಇಎಸ್ ಪುಂಡಾಟ ನಿಂತಿಲ್ಲ.  ಬೆಳಗಾವಿ (Belagavi) ಗಡಿಯಲ್ಲಿ ಶಿವಸೇನೆ ಪ್ರತಿಭಟನೆ ನಡೆಸಿದೆ. ಮಹಾರಾಷ್ಟ್ರದಲ್ಲಿ ಮತ್ತೆ ಕರ್ನಾಟಕ ಧ್ವಜಕ್ಕೆ ಬೆಂಕಿ ಇಟ್ಟಿದ್ದಾರೆ. ಇನ್ನೊಂದು ಕಡೆ ಮತಾಂತರ ಬಿಲ್ ಮಂಡನೆಯಾಗಿದ್ದು ಕಾಂಗ್ರೆಸ್ (Congress) ಮತ್ತು ಜೆಡಿಎಸ್ (JDS) ವಿರೋಧ ವ್ಯಕ್ತಪಡಿಸಿದೆ.  ಇದು ಸಂವಿಧಾನ ಬಾಹಿರ ಕಾನೂನು ಎಂದು ಕಾಂಗ್ರೆಸ್ ಆರೋಪಿಸಿದೆ.

 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more