News Hour ಅಗ್ನಿಪಥಕ್ಕೆ ಕರ್ನಾಟಕವೂ ಅಗ್ನಿಕುಂಡ!

News Hour ಅಗ್ನಿಪಥಕ್ಕೆ ಕರ್ನಾಟಕವೂ ಅಗ್ನಿಕುಂಡ!

Published : Jun 18, 2022, 11:29 PM IST

ಉತ್ತರ ಭಾರತ ಹಾಗೂ ತೆಲಂಗಾಣದಲ್ಲಿ ಶುರುವಾದ ಅಗ್ನಿಪಥ ಯೋಜನೆ ವಿರುದ್ಧದ ಪ್ರತಿಭಟನೆ ಇದೀಗ ಕರ್ನಾಟಕಕ್ಕೂ ಹಬ್ಬಿದೆ. ಧಾರವಾಡ ಹಾಗೂ ಬೆಳಗಾವಿಯಲ್ಲಿ ಭಾರಿ ಪ್ರತಿಭಟನೆ ನಡೆದಿದೆ.
 

ಬೆಂಗಳೂರು (ಜೂನ್ 18): ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದ್ದ ಅಗ್ನಿಪಥ ಯೋಜನೆಗೆ (Agnipath Scheme) ದೇಶವ್ಯಾಪಿ ಪ್ರತಿಭಟನೆಗಳು ವ್ಯಕ್ತವಾಗಿದ್ದು, ಸತತ ನಾಲ್ಕನೇ ದಿನ ಇದು ಮುಂದುವರಿದಿದೆ. ಶನಿವಾರ ಈ ಪ್ರತಿಭಟನೆಗಳು (Protest) ಕರ್ನಾಟಕಕ್ಕೂ ವ್ಯಾಪಿಸಿದವು. ಧಾರವಾಡ (Dharawad) ಹಾಗೂ ಬೆಳಗಾವಿಯಲ್ಲಿ (Belagavi) ಈ ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ.

ಅಗ್ನಿಪಥ ಯೋಜನೆ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ಹಿಂದೆ ಬಹುದೊಡ್ಡ ಷಡ್ಯಂತ್ರ ಅಡಗಿದೆ. ಅಗ್ನಿಪಥ ಯೋಜನೆ ಕುರಿತು ತಪ್ಪು ಮಾಹಿತಿ ಹರಡಿ ಕಾಂಗ್ರೆಸ್ ಯುವಕರನ್ನು ಪ್ರಚೋದಿಸುತ್ತಿದೆ ಎಂದು ಬಿಜೆಪಿ (BJP Leader) ನಾಯಕರು ಆರೋಪಿಸಿದ್ದಾರೆ. ಇದರ ನಡುವೆ ಕೇಂದ್ರ ರಕ್ಷಣಾ ಇಲಾಖೆ ಹಾಗೂ ಕೇಂದ್ರ ಗೃಹ ಇಲಾಖೆ ತನ್ನ ಅಡಿಯಲ್ಲಿ ಬರುವ ನೇಮಕಾತಿಯಲ್ಲಿ ತಲಾ ಶೇ.10ರಷ್ಟು ಮೀಸಲಾತಿಯನ್ನು ಅಗ್ನಿವೀರರಿಗೆ ಘೋಷಣೆ ಮಾಡಿದೆ.

ಅಗ್ನಿಪಥ ದಿಕ್ಕಿಲ್ಲದ ಯೋಜನೆ, ಪ್ರತಿಭಟನಕಾರರಿಗೆ ಆಸ್ಪತ್ರೆಯಿಂದಲೇ ಬೆಂಬಲ ಸೂಚಿಸಿದ ಸೋನಿಯಾ ಗಾಂಧಿ!

ಇನ್ನು ದೇಶದ ಮಟ್ಟಿಗೆ ನೋಡುವುದಾದರೆ, ಬಿಹಾರ, ಹರಿಯಾಣ ಹಾಗೂ ರಾಜಸ್ಥಾನಗಳಲ್ಲಿ ಪ್ರತಿಭಟನೆಗಳು ಮುಂದುವರಿದಿದೆ. ಕೇಂದ್ರ ನಿರಂತರ ಸ್ಪಷ್ಟನೆಗಳನ್ನು ನೀಡಿದ್ದರೂ, ಪ್ರತಿಭಟನಾಕಾರರ ರೋಷಾಗ್ನಿ ತಣಿಯುತ್ತಿಲ್ಲ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more