News Hour ಅಗ್ನಿಪಥಕ್ಕೆ ಕರ್ನಾಟಕವೂ ಅಗ್ನಿಕುಂಡ!

News Hour ಅಗ್ನಿಪಥಕ್ಕೆ ಕರ್ನಾಟಕವೂ ಅಗ್ನಿಕುಂಡ!

Published : Jun 18, 2022, 11:29 PM IST

ಉತ್ತರ ಭಾರತ ಹಾಗೂ ತೆಲಂಗಾಣದಲ್ಲಿ ಶುರುವಾದ ಅಗ್ನಿಪಥ ಯೋಜನೆ ವಿರುದ್ಧದ ಪ್ರತಿಭಟನೆ ಇದೀಗ ಕರ್ನಾಟಕಕ್ಕೂ ಹಬ್ಬಿದೆ. ಧಾರವಾಡ ಹಾಗೂ ಬೆಳಗಾವಿಯಲ್ಲಿ ಭಾರಿ ಪ್ರತಿಭಟನೆ ನಡೆದಿದೆ.
 

ಬೆಂಗಳೂರು (ಜೂನ್ 18): ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದ್ದ ಅಗ್ನಿಪಥ ಯೋಜನೆಗೆ (Agnipath Scheme) ದೇಶವ್ಯಾಪಿ ಪ್ರತಿಭಟನೆಗಳು ವ್ಯಕ್ತವಾಗಿದ್ದು, ಸತತ ನಾಲ್ಕನೇ ದಿನ ಇದು ಮುಂದುವರಿದಿದೆ. ಶನಿವಾರ ಈ ಪ್ರತಿಭಟನೆಗಳು (Protest) ಕರ್ನಾಟಕಕ್ಕೂ ವ್ಯಾಪಿಸಿದವು. ಧಾರವಾಡ (Dharawad) ಹಾಗೂ ಬೆಳಗಾವಿಯಲ್ಲಿ (Belagavi) ಈ ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ.

ಅಗ್ನಿಪಥ ಯೋಜನೆ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ಹಿಂದೆ ಬಹುದೊಡ್ಡ ಷಡ್ಯಂತ್ರ ಅಡಗಿದೆ. ಅಗ್ನಿಪಥ ಯೋಜನೆ ಕುರಿತು ತಪ್ಪು ಮಾಹಿತಿ ಹರಡಿ ಕಾಂಗ್ರೆಸ್ ಯುವಕರನ್ನು ಪ್ರಚೋದಿಸುತ್ತಿದೆ ಎಂದು ಬಿಜೆಪಿ (BJP Leader) ನಾಯಕರು ಆರೋಪಿಸಿದ್ದಾರೆ. ಇದರ ನಡುವೆ ಕೇಂದ್ರ ರಕ್ಷಣಾ ಇಲಾಖೆ ಹಾಗೂ ಕೇಂದ್ರ ಗೃಹ ಇಲಾಖೆ ತನ್ನ ಅಡಿಯಲ್ಲಿ ಬರುವ ನೇಮಕಾತಿಯಲ್ಲಿ ತಲಾ ಶೇ.10ರಷ್ಟು ಮೀಸಲಾತಿಯನ್ನು ಅಗ್ನಿವೀರರಿಗೆ ಘೋಷಣೆ ಮಾಡಿದೆ.

ಅಗ್ನಿಪಥ ದಿಕ್ಕಿಲ್ಲದ ಯೋಜನೆ, ಪ್ರತಿಭಟನಕಾರರಿಗೆ ಆಸ್ಪತ್ರೆಯಿಂದಲೇ ಬೆಂಬಲ ಸೂಚಿಸಿದ ಸೋನಿಯಾ ಗಾಂಧಿ!

ಇನ್ನು ದೇಶದ ಮಟ್ಟಿಗೆ ನೋಡುವುದಾದರೆ, ಬಿಹಾರ, ಹರಿಯಾಣ ಹಾಗೂ ರಾಜಸ್ಥಾನಗಳಲ್ಲಿ ಪ್ರತಿಭಟನೆಗಳು ಮುಂದುವರಿದಿದೆ. ಕೇಂದ್ರ ನಿರಂತರ ಸ್ಪಷ್ಟನೆಗಳನ್ನು ನೀಡಿದ್ದರೂ, ಪ್ರತಿಭಟನಾಕಾರರ ರೋಷಾಗ್ನಿ ತಣಿಯುತ್ತಿಲ್ಲ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more