News Hour; ಜೋರಾದ ಬಿಟ್ ಕಾಯಿನ್ ಸದ್ದು, ಯಾವ ಆಧಾರದಲ್ಲಿ ತನಿಖೆ?

News Hour; ಜೋರಾದ ಬಿಟ್ ಕಾಯಿನ್ ಸದ್ದು, ಯಾವ ಆಧಾರದಲ್ಲಿ ತನಿಖೆ?

Published : Nov 12, 2021, 02:48 AM IST

* ಕರ್ನಾಟಕದಲ್ಲಿ ಬಿಟ್ ಕಾಯಿನ್ ಪ್ರಕರಣದ್ದೇ ಸದ್ದು
* ಬಿಟ್ ಕಾಯಿನ್ ಹಗರಣ, ಹ್ಯಾರಿಸ್ ಪುತ್ರನ ಜತೆ ಶ್ರೀಕಿ ಹಳೆಯ ಗೆಳೆತನ!
* ನರೇಂದ್ರ ಮೋದಿ-ಬೊಮ್ಮಾಯಿ ಭೇಟಿ.. ಏನಾಯ್ತು ಚರ್ಚೆ?
ಅಮೆರಿಕದಲ್ಲಿ ಮೋದಿಗೆ ಗೊತ್ತಾಯ್ತಾ ಬಿಟ್ ಕಾಯಿನ್ ಹಗರಣ?

ಬೆಂಗಳೂರು(ನ. 12)   ಬಿಟ್ ಕಾಯಿನ್( Bitcoin Scam) ಹಗರಣ ದ ಚರ್ಚೆ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ತನಿಖೆ ಶುರುವಾಗಿದೆ ಎಂದು ಸರ್ಕಾರ (Karnataka Govt) ಹೇಳಿದ್ದರೂ ಅಧಿಕೃತವಾಗಿಲ್ಲ. ಹ್ಯಾಕರ್ ಶ್ರೀಕಿ ವಿದೇಶದಲ್ಲಿ ಓದಿ ಬಂದ ನಂತರ ಶಾಂತಿನಗರದ ಶಾಸಕ ಹ್ಯಾರೀಸ್ ಪುತ್ರನ ಜತೆ ಗೆಳೆತನ ಇತ್ತು ಎಂಬ ಅಂಶವೂ ಬಹಿರಂಗವಾಗಿದೆ.

ಅಷ್ಟಕ್ಕೂ ಈ ಬಿಟ್ ಕಾಯಿನ್ ಅಂದ್ರೆ ಏನು? 'ಬುದ್ಧಿವಂತ'  ಶ್ರೀಕಿಯ ಇತಿಹಾಸ

ಸಿಎಂ ಬಸವರಾಜ  ಬೊಮ್ಮಾಯಿ (Basavaraj Bommai) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ. ಕರ್ನಾಟಕ ರಾಜಕಾರಣ ಸೇರಿ ಬಿಟ್ ಕಾಯಿನ್ ವಿಚಾರಗಳ ಬಗ್ಗೆ ಬೊಮ್ಮಾಯಿ ಅವರೇ ಕೇಂದ್ರ ನಾಯಕರಿಗೆ ಮಾಹಿತಿ ಕೊಟ್ಟಿದ್ದಾರೆ.  ನರೇಂದ್ರ ಮೋದಿ (Narendra Modi) ಅಮೆರಿಕ ಪ್ರವಾಸಕ್ಕೆ ಹೋದಾಗ ಮೋದಿ ಅವರಿಗೆ ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಗೊತ್ತಾಯಿತಂತೆ. ಅಲ್ಲಿಂದ ವಾಪಸ್ ಬಂದ ಪ್ರಧಾನಿಗೆ ಹಗರಣದ ಎಲ್ಲ ವಿವರ ಗೊತ್ತಾಯಿತಂತೆ..ಇದೆಲ್ಲ ವದಂತಿಗಳು .. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ...

 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more