News Hour;  15 ದಿನದಲ್ಲಿ ಸಾಕ್ಷ್ಯ ಸಮೇತ ಬರ್ತೆನೆ, ಬಿಜೆಪಿ-ಕಾಂಗ್ರೆಸ್‌ಗೆ HDK ಎಚ್ಚರಿಕೆ!

News Hour; 15 ದಿನದಲ್ಲಿ ಸಾಕ್ಷ್ಯ ಸಮೇತ ಬರ್ತೆನೆ, ಬಿಜೆಪಿ-ಕಾಂಗ್ರೆಸ್‌ಗೆ HDK ಎಚ್ಚರಿಕೆ!

Published : Nov 13, 2021, 11:29 PM IST

* ಸದ್ದು ಮಾಡುತ್ತಲೇ  ಇದೆ ಬಿಟ್ ಕಾಯಿನ್ ಪ್ರಕರಣ
*  ಬಿಟ್ ಕಾಯಿನ್ ದುಡ್ಡು ಯಾರಿಗೆ ಹೋಗಿದೆ? ಬಹಿರಂಗ ಮಾಡಿ
* ಕಾಂಗ್ರೆಸ್‌ನವರ ಜತೆ ಶ್ರೀಕಿ ಹೆಸರು ಇತ್ತಲ್ಲ.. ನಿಮ್ಮ ಅವಧಿಯದ್ದೇ ಕೆಲಸ
* 'ಹದಿನೈದು ದಿನದಲ್ಲಿ ಎಲ್ಲ ಬಹಿರಂಗ ಮಾಡ್ತೆನೆ'

ಬೆಂಗಳೂರು(ನ. 13)  ಬಿಟ್ ಕಾಯಿನ್ (Bitcoin Scam) ಸೀಝ್ ಮಾಡಲಾಗಿದೆ  ಅಂದ ಮೇಲೆ ಅದರ ಹಣ ಯಾರಿಗೆ ಹೋಗಿದೆ? ಬಹಿರಂಗ ಮಾಡಿ ಎಂದು ಕರ್ನಾಟಕ ಸರ್ಕಾರಕ್ಕೆ(Karnataka Govt) ಸಿದ್ದರಾಮಯ್ಯ, ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ಅನೇಕ  ಕಾಂಗ್ರೆಸ್ ನಾಯಕರು ಸವಾಲು ಹಾಕಿದ್ದಾರೆ.  ಬಿಟ್ ಕಾಯಿನ್ ಪ್ರಕರಣದಲ್ಲಿ ಆರೋಪ-ಪ್ರತ್ಯಾರೋಪ ಜೋರಾಗಿದೆ. ಬಿಜೆಪಿ ನಾಯಕರು, ಸಚಿವರು  ಕಾಂಗ್ರೆಸ್(Congress) ಮೇಲೆ ಪ್ರಹಾರ ಮಾಡಿದ್ದಾರೆ. ತನಿಖೆಯಿಂದ ಎಲ್ಲವೂ ಭಯಲಾಗುತ್ತದೆ ಎಂದಿದ್ದಾರೆ.

ಹ್ಯಾಕರ್ ಶ್ರೀಕಿಯ ರಣ ರೋಚಕ ಇತಿಹಾಸ

ಬಿಟ್ ಕಾಯಿನ್ ಪ್ರಕರಣದಲ್ಲಿ ತನಿಖೆಯು ಹಾದಿ ತಪ್ಪಿಸುವ ಕೆಲಸವನ್ನು ನೀವೇ ಮಾಡಬೇಡಿ ಎಂದು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಎಚ್‌ಡಿ (HD Kumaraswamy) ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಸರ್ಕಾರ ಹಗರಣದಲ್ಲಿ ಸಿಕ್ಕಿಹಾಕಿಕೊಂಡಿದೆ ಎಂದು ಜನರಿಗೆ ಹೇಳಿ ದಾರಿ ತಪ್ಪಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಸಚಿವ ಸುಧಾಕರ್(Dr. K Sudhakar) ಕಾಂಗ್ರೆಸ್ ಪ್ರಶ್ನೆಗಳಿಗೆ ಒಂದಾದ ಮೇಲೆ ಒಂದು ಉತ್ತರ ನೀಡಿದ್ದಾರೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ...

 

 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more