News Hour;  15 ದಿನದಲ್ಲಿ ಸಾಕ್ಷ್ಯ ಸಮೇತ ಬರ್ತೆನೆ, ಬಿಜೆಪಿ-ಕಾಂಗ್ರೆಸ್‌ಗೆ HDK ಎಚ್ಚರಿಕೆ!

News Hour; 15 ದಿನದಲ್ಲಿ ಸಾಕ್ಷ್ಯ ಸಮೇತ ಬರ್ತೆನೆ, ಬಿಜೆಪಿ-ಕಾಂಗ್ರೆಸ್‌ಗೆ HDK ಎಚ್ಚರಿಕೆ!

Published : Nov 13, 2021, 11:29 PM IST

* ಸದ್ದು ಮಾಡುತ್ತಲೇ  ಇದೆ ಬಿಟ್ ಕಾಯಿನ್ ಪ್ರಕರಣ
*  ಬಿಟ್ ಕಾಯಿನ್ ದುಡ್ಡು ಯಾರಿಗೆ ಹೋಗಿದೆ? ಬಹಿರಂಗ ಮಾಡಿ
* ಕಾಂಗ್ರೆಸ್‌ನವರ ಜತೆ ಶ್ರೀಕಿ ಹೆಸರು ಇತ್ತಲ್ಲ.. ನಿಮ್ಮ ಅವಧಿಯದ್ದೇ ಕೆಲಸ
* 'ಹದಿನೈದು ದಿನದಲ್ಲಿ ಎಲ್ಲ ಬಹಿರಂಗ ಮಾಡ್ತೆನೆ'

ಬೆಂಗಳೂರು(ನ. 13)  ಬಿಟ್ ಕಾಯಿನ್ (Bitcoin Scam) ಸೀಝ್ ಮಾಡಲಾಗಿದೆ  ಅಂದ ಮೇಲೆ ಅದರ ಹಣ ಯಾರಿಗೆ ಹೋಗಿದೆ? ಬಹಿರಂಗ ಮಾಡಿ ಎಂದು ಕರ್ನಾಟಕ ಸರ್ಕಾರಕ್ಕೆ(Karnataka Govt) ಸಿದ್ದರಾಮಯ್ಯ, ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ಅನೇಕ  ಕಾಂಗ್ರೆಸ್ ನಾಯಕರು ಸವಾಲು ಹಾಕಿದ್ದಾರೆ.  ಬಿಟ್ ಕಾಯಿನ್ ಪ್ರಕರಣದಲ್ಲಿ ಆರೋಪ-ಪ್ರತ್ಯಾರೋಪ ಜೋರಾಗಿದೆ. ಬಿಜೆಪಿ ನಾಯಕರು, ಸಚಿವರು  ಕಾಂಗ್ರೆಸ್(Congress) ಮೇಲೆ ಪ್ರಹಾರ ಮಾಡಿದ್ದಾರೆ. ತನಿಖೆಯಿಂದ ಎಲ್ಲವೂ ಭಯಲಾಗುತ್ತದೆ ಎಂದಿದ್ದಾರೆ.

ಹ್ಯಾಕರ್ ಶ್ರೀಕಿಯ ರಣ ರೋಚಕ ಇತಿಹಾಸ

ಬಿಟ್ ಕಾಯಿನ್ ಪ್ರಕರಣದಲ್ಲಿ ತನಿಖೆಯು ಹಾದಿ ತಪ್ಪಿಸುವ ಕೆಲಸವನ್ನು ನೀವೇ ಮಾಡಬೇಡಿ ಎಂದು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಎಚ್‌ಡಿ (HD Kumaraswamy) ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಸರ್ಕಾರ ಹಗರಣದಲ್ಲಿ ಸಿಕ್ಕಿಹಾಕಿಕೊಂಡಿದೆ ಎಂದು ಜನರಿಗೆ ಹೇಳಿ ದಾರಿ ತಪ್ಪಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಸಚಿವ ಸುಧಾಕರ್(Dr. K Sudhakar) ಕಾಂಗ್ರೆಸ್ ಪ್ರಶ್ನೆಗಳಿಗೆ ಒಂದಾದ ಮೇಲೆ ಒಂದು ಉತ್ತರ ನೀಡಿದ್ದಾರೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ...

 

 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more